• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕಡಲತೀರದಲ್ಲಿ ಅಮಲಿನಲ್ಲಿ ಮೋಜು-ಮಸ್ತಿ ಮಾಡಿದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಶಿಕ್ಷೆ!

ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದದೇಶ, ವಿದೇಶಿಗರನ್ನು ತನ್ನತ್ತ ಸೆಳೆಯುವ ಸುಪ್ರಸಿದ್ದ ಪ್ರವಾಸಿ ತಾಣ. ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಇಲ್ಲಿನ ಕಡಲತೀರಕ್ಕೆ ಆಗಮಿಸುವ ಪ್ರವಾಸಿಗರು ಮೋಜು ಮಸ್ತಿ, ಮಾಡಿ ತೋರುವ ಮೂಲಕ ಸ್ಥಳೀಯ ವಾತಾವರಣವನ್ನು ಕೆಡಿಸುತ್ತಿದ್ದಾರೆ. ಎಚ್ಚರಿಕೆ ಮೀರಿ, ಕಡಲಿಗೆ ಇಳಿದು ಜೀವಕ್ಕೂ ಅಪಾಯ ತಂದಿಕೊಳ್ಳುತ್ತಿದ್ದಾರೆ. ಆದರೇ ಗೋಕರ್ಣದ ಪೋಲಿಸ್ ರಾಜು ಮೋಜು ಮಸ್ತಿ ಮಾಡುವರಿಗೆ ಕಸ ತಗೆಯುವ ಹೊಸ ಶಿಕ್ಷೆಯನ್ನು ನಿಡಿದ್ದಾರೆ, ಗೋಕರ್ಣದ ಮುಖ್ಯ ಕಡಲ ತೀರದದಲ್ಲಿ ಬೆಂಗಳೂರಿನ ಶಾಂತಿಧಾಮ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಡಲ ತೀರದಲ್ಲಿ ಧೂಮಪಾನ …

Read More »

ಇದ್ದು ಇಲ್ಲಾದಂತಾದ ಮರವಂತೆ ಗ್ರಾಮ ಪಂಚಾಯತ್ ಬೈಂದೂರು ತಾಲೂಕು ಮರವಂತೆ ಜಕ್ಕನ್ಮಟ್ಟೆಯ ರೋಡ್  ಅನಾದಿಕಾಲದಿಂದಲೂ ಇದ್ದ ರಸ್ತೆ ಎಲ್ಲಾ ರಸ್ತೆಗೂ ಸಂಪರ್ಕ ಕಲ್ಪಿಸುವ ರಸ್ತೆ ಆಗಿರುತ್ತದೆ ಆದರೇ ಇನ್ನೂ ಕಾಂಕ್ರಟ್ ನ್ನು ಕಾಣದ ರಸ್ತೆ, ನೀರು ಹರಿದು ರಸ್ತೆಯ ಪಕ್ಕದಲ್ಲಿ ದೋಡ್ಡ ಕಣಿವೆ ಬಿದ್ದು ಬೈಕ್‌ ಸವಾರರಿಗೂ ವಾಹನ ಸಂಚಾರ ತುಂಬಾ ಕಷ್ಟಕರ ವಾಗಿದ್ದು, ಈಗಾಗಲೇ ಅಧ್ಯಕ್ಷರು ಅಧಿಕಾರಿಗಳ ಮತ್ತು ಸದಸ್ಯರ ಗಮನಕ್ಕೆ ತಂದರೆ ಎನು ತಲೆ ಕೆಡಿಸಿಕೊಳ್ಳದ ಈ ಗ್ರಾಮ ಪಂಚಾಯತ್ ಬಗ್ಗೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ, ದೂರು ನೀಡಲು ಬಂದವರಿಗೆ ಬಂಡವಾಳ …

Read More »

ಬೈಂದೂರು: ತ್ರಾಸಿ ಮರವಂತೆ ಬೀಚಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ:

ಬೈಂದೂರು : ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಎರಡು ದಿನಗಳಿಂದ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಹಾಗೂ ವೀಕೆಂಡ್ ರಜೆ ಹಾಗೂ ಬಕ್ರೀದ್ ರಜೆ ನಿರಂತರ ಮೂರು ದಿನ ಇರುವುದರಿಂದ ತ್ರಾಸಿ ಮರವಂತೆ ಬೀಚಿನಲ್ಲಿ ಪ್ರವಾಸಿಗರ ಮೋಜು -ಮಸ್ತಿರಾಜ್ಯ ಹಾಗೂ ಹೊರ ರಾಜ್ಯಗಳಿಂದ ತ್ರಾಸಿ ಮರವಂತೆ ಬೀಚ್ಚಲ್ಲಿ ಇಂದು ಬೆಳಗಿನಿಂದ ಸಂಜೆಯ ತನಕ ಪ್ರವಾಸಿಗರು ಹೆಚ್ಚಾಗಿದ್ದು ಮಳೆಗಾಲದ ಸಮಯ ಆದ್ರಿಂದ ಜಿಲ್ಲಾಡಳಿತ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಮುಂಜಾಗ್ರತ ಕ್ರಮ ಕೈಗೊಂಡಿದ್ದು ಪ್ರವಾಸಿಗರನ್ನು ನಿಯಂತ್ರಿಸಲು ತ್ರಾಸಿ ಮರವಂತೆ ಬೀಟ್ನಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗಿದೆ ಸ್ಥಳದಲ್ಲಿ ಗುಂಗೊಳ್ಳಿ …

Read More »