ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ರಾಣಿ ಬಲೆ ಮೀನುಗಾರರ ಒಕ್ಕೂಟ (ರಿ) ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ
ರಾಣಿ ಬಲೆ ಮೀನುಗಾರರ ಒಕ್ಕೂಟ(ರಿ) ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ನಡೆಯಿತು ಸಂಘದ ಅಧ್ಯಕ್ಷ ರಾದ ವೆಂಕಟರಮಣ ಖಾರ್ವಿ ಸಂಘದ ಅಧ್ಯಕ್ಷತೆ ವಹಿಸಿ ಮಾತನ್ನಾಡಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸದಸ್ಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಸಂಘದ ಮಾಹಾಸಭೆಯ ವರದಿಯನ್ನು ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ ರವರು ವಾಚಿಸಿದರು, ಸಂಘದ ಆಯವ್ಯಯವನ್ನು ಪ್ರದಾನ ಕಾರ್ಯದರ್ಶಿಯವರಾದ ಸುರೇಶ್ ಖಾರ್ವಿವರು ಮಂಡನೆ ಮಾಡಿದರು ಮರಣ ಹೊಂದಿದ ಸಂಘದ ಸದಸ್ಯರ ಮನೆಯವರಿಗೆ ರಾಣಿ ಬಲೆ ಒಕ್ಕೂಟದಿಂದ ತಲಾ 95000/ರೂಪಾಯಿ, ಮರಣೋತ್ತರ ಚೆಕ್ ವಿತರಣೆ ಮಾಡಿದರು. ಸಂಘದ ಸದಸ್ಯರಿಗೆ …
Read More »