• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ರಾಣಿ ಬಲೆ ಮೀನುಗಾರರ ಒಕ್ಕೂಟ (ರಿ) ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ

ರಾಣಿ ಬಲೆ ಮೀನುಗಾರರ ಒಕ್ಕೂಟ(ರಿ)  ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ   ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ನಡೆಯಿತು ಸಂಘದ ಅಧ್ಯಕ್ಷ ರಾದ ವೆಂಕಟರಮಣ ಖಾರ್ವಿ ಸಂಘದ ಅಧ್ಯಕ್ಷತೆ ವಹಿಸಿ ಮಾತನ್ನಾಡಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸದಸ್ಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಸಂಘದ ಮಾಹಾಸಭೆಯ ವರದಿಯನ್ನು ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ ರವರು ವಾಚಿಸಿದರು, ಸಂಘದ ಆಯವ್ಯಯವನ್ನು ಪ್ರದಾನ ಕಾರ್ಯದರ್ಶಿಯವರಾದ ಸುರೇಶ್ ಖಾರ್ವಿವರು ಮಂಡನೆ ಮಾಡಿದರು ಮರಣ ಹೊಂದಿದ ಸಂಘದ ಸದಸ್ಯರ ಮನೆಯವರಿಗೆ ರಾಣಿ ಬಲೆ ಒಕ್ಕೂಟದಿಂದ ತಲಾ 95000/ರೂಪಾಯಿ,  ಮರಣೋತ್ತರ ಚೆಕ್ ವಿತರಣೆ ಮಾಡಿದರು. ಸಂಘದ ಸದಸ್ಯರಿಗೆ …

Read More »

ರಾಣಿ ಬಲೆ ಮೀನು ಮಾರಾಟ ಪ್ರಾಥಮಿಕ  ಸಹಕಾರ ಸಂಘ (ನಿ.) ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ

ಬೈಂದೂರು; ಉಪ್ಪುಂದ ರಾಣಿ ಬಲೆ ಮೀನು ಮಾರಾಟ ಪ್ರಾಥಮಿಕ ಸಹಕಾರ ಸಂಘ  (ನಿ.)  ಉಪ್ಪುಂದ ಸಂಘದ ವಾರ್ಷಿಕ ಮಹಾಸಭೆ ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ ನಡೆಯಿತು . ಸಂಘದ ಅಧ್ಯಕ್ಷ ರಾದ ವೆಂಕಟರಮಣ ಖಾರ್ವಿ ಸಂಘದ ಅಧ್ಯಕ್ಷತೆ ವಹಿಸಿ ಮಾತನ್ನಾಡಿ ಸಂಘದ ಸರ್ವತೋಮುಖ ಬೆಳವಣಿಗೆಗೆ ಸದಸ್ಯರ ಪಾಲ್ಗೊಳ್ಳುವಿಕೆ ಅತ್ಯಗತ್ಯ ಸಂಘದ ನಿರ್ದೇಶಕ  ನಾಗೇಶ್ ಖಾರ್ವಿಯವರು ವಾರ್ಷಿಕ ಮಹಾಸಭೆಯ ಕಾರ್ಯ ಸೂಚಿಗಳನ್ನು ಒದಿ ತಿಳಿಸಿದರು, ಸಂಘದ ನಿರ್ದೇಶಕರಾದ ಶರತ್ ಖಾರ್ವಿ 24-25ನೇ ವಾರ್ಷಿಕ ವರದಿ ಮಂಡನೆ ಮಾಡಿದರು,  ಸಂಘದ ನಿರ್ದೇಶಕರಾದ ರಾಜೇಂದ್ರ ಖಾರ್ವಿ ಯವರು  …

Read More »

ಮಂಗಳೂರು: ಆರ್ ಟಿ ಒ ಕಚೇರಿಯ ಮೂವರು ಅಧಿಕಾರಿಗಳು ಅಮಾನತು…!!

ಮಂಗಳೂರು : ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು RTO ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.RTO ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿಯ ಅಧೀಕ್ಷಕಿ ರೇಖಾ ನಾಯಕ್ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡ ಅಧಿಕಾರಿಗಳು ಈ ಮಧ್ಯೆ RTO ಶ್ರೀಧರ್ ಮಲ್ಲಾಡ್ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಲಾಖಾ ವಿಚಾರಣೆ ಬಾಕಿಯಿರಿಸಿ ಮೂವರನ್ನು ಅಮಾನತುಗೊಳಿಸಿದ್ದಲ್ಲದೆ ಬೇರೆ ಕಡೆಗಳಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

Read More »