• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ರಕ್ತದಾನಿಗಳ ಬಳಗ ಮರವಂತೆ, ಅಭಯಹಸ್ತ ಚಾರಿಟೇಬಲ್‌ ಟ್ರಸ್ಟ್‌ (ರಿ) ಉಡುಪಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಮತ್ತು ಮರವಂತೆಯ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮ ಬೈಂದೂರು ತಾಲೂಕು ಮರವಂತೆ ರಕ್ತದಾನ ಶಿಬಿರ ಬಳಗದೊಂದಿಗೆ ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರವಂತೆ ಇಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಇದರ ಅಧ್ಯಕ್ಷರಾದ ರಕ್ತದ ಆಪತ್ಪಾಂದವ ಸತೀಶ್ ಸಾಲ್ಯಾನ್ ಮಣಿಪಾಲ್‌ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ:ಗಣೇಶ್ ಭಟ್ ವೈದ್ಯಾಧಿಕಾರಿ ಪ್ರಾಥಮಿಕ ಅರೋಗ್ಯ …

Read More »

ಶ್ರೀರಾಮ ಕನ್ನಡ ಖಾರ್ವಿ ಸೇವಾ ಸಮಿತಿ ಮಾರ್ಕೆಟ್ ವಿಭಾಗ ವಾರ್ಷಿಕ ಮಹಾಸಭೆ

ಬೈಂದೂರು; ಬೈಂದೂರು ತಾಲೂಕು ಮರವಂತೆ ಶ್ರೀರಾಮ ಕನ್ನಡ ಖಾರ್ವಿ ಸೇವಾ ಸಮಿತಿ ಮಾರ್ಕೆಟ್ ವಿಭಾಗ ವಾರ್ಷಿಕ ಮಹಾಸಭೆ ಶ್ರೀರಾಮ ಮಂದಿರದ ವಠಾರದಲ್ಲಿ ನಡೆಯಿತು,ಇದರ ಅಧ್ಯಕ್ಷತೆಯನ್ನು ಶ್ರೀರಾಮ ಮಂದಿರದ ಸೇವಾ ಸಮಿತಿಯ ನೂತನ ಅಧ್ಯಕ್ಷರಾದ ಬಿ ಸುರೇಶ್ ಖಾರ್ವಿ ಮತ್ತು ಮಾರ್ಕೆಟ್ ಸಮಿತಿಯ ಅಧ್ಯಕ್ಷರಾದ ಶಂಕರ್ ಎಮ್ ಖಾರ್ವಿ ಉಪಸ್ಥಿತಿಯಲ್ಲಿ ನಡೆಯಿತು, ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ಮಾಡಲಾಯಿತು. ಸಭೆಯಲ್ಲಿ ದೋಣಿಯ ಎಲ್ಲಾ ಸದಸ್ಯರ ಮಕ್ಕಳಿಗೆ ಅತ್ಯಂತ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮತ್ತು ಸನ್ಮಾನ ಮಾಡಿ, ಸಭೆಯಲ್ಲಿ ಗೌರವಿಸಲಾಯಿತು. ಸಭೆಯಲ್ಲಿ ವಾರ್ಷಿಕ ಆಯವ್ಯಯ …

Read More »

ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿಯಾದ್ಯಂತ ತುಡರ್ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಚಿತ್ರಮಂದಿರದತ್ತ ಸಿನಿ ಪ್ರೇಮಿಗಳು ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಪುತ್ತೂರಿನಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ದೀಪ ಪ್ರಜ್ವಲಿಸಿ ಚಿತ್ರಕ್ಕೆ ಶುಭ ಹಾರೈಸಿದರು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮತ್ತು ಸಂಜೀವ ಮಠಂದೂರು, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ಆರ್ಯಾಪು ಗ್ರಾ.ಪಂ ಪಿಡಿಒ ನಾಗೇಶ್, …

Read More »