• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕೇರಳದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು.

ಕೇರಳದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಿತ್ತುಕೊಂಡ ಕಳ್ಳನನ್ನು ಬೆನ್ನಟ್ಟಿದ ಪೊಲೀಸರು. ಪೊಲೀಸರು ಅವನನ್ನು ಬೆನ್ನಟ್ಟಿದಾಗ, ಅವನು ವಿದ್ಯುತ್ ಕಂಬವನ್ನು ಹತ್ತಿದ ನಂತರ ಮರವನ್ನು ಹತ್ತಿದ ನಂತರ ಅವನು ವಿದ್ಯುತ್ ತಂತಿಯ ಮೇಲೆ    ನೇತಾಡಿಕೊಂಡುಹೊಗಿರುವ ದ್ರಶ್ಯ ಕಂಡುಬಂದಿದ್ದು, ಪೋಲೀಸ ರು ಹರಸಾಹಸ ಪಡಬೇಕಾಯಿತು,

Read More »

ಬೈಂದೂರು: ತಲ್ಲೂರು ಮೆಸ್ಕಾಂ ಉಪ ವಿಭಾಗ ಮಟ್ಟದಲ್ಲಿ ಜನ ಸಂಪರ್ಕ ಸಭೆ

ಬೈಂದೂರು: ತಲ್ಲೂರು ಉಪ ವಿಭಾಗ ಮಟ್ಟದಲ್ಲಿ ಜನಸಂಪರ್ಕ ಸಭೆ ಅಧೀಕ್ಷಕ ಇಂಜಿನಿಯರ್ ದಿನೇಶ ಉಪಧ್ಯಾಯ ನೇತೃತ್ವದಲ್ಲಿ ತಲ್ಲೂರು ಮೆಸ್ಕಾಂ ಕಚೇರಿಯಲ್ಲಿ ಜರುಗಿತು, ಸಭೆಯಲ್ಲಿ ಸಾರ್ವಜನಿಕರ ಆಹವಾಲು ಕಾರ್ಯಕ್ರಮದಲ್ಲಿ ಮಳೆಗಾಲದಲ್ಲಿ ಸಾಕಷ್ಟು ವಿದ್ಯುತ್‌ ಕಡಿತದ ಬಗ್ಗೆ ಚರ್ಚೆ ಪ್ರಸ್ತಾಪವಾಗಿದ್ದು ಅಧಿಕಾರಿಗಳ ಎದುರೆ ಸ್ಥಳೀಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಯಲ್ಲಿ ದಲಿತ ಮುಖಂಡರು ಹಾಜರಿದ್ದು ವಿದ್ಯುತ್‌ ಇಲಾಖೆಯಿಂದ ಆಗುವ ಹಲವು ಸಮಸ್ಯೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರು ಹಾಗೂ ಪ್ರತಿ ದಿನ ಅನವಶ್ಯಕವಾಗಿ ಲೋಡ್ ಸೆಟ್ಟಿಂಗ್‌ ನೆಪದಲ್ಲಿ ವಿದ್ಯುತ್ ಕಡಿತ ಮಾಡುವುದರ ವಿರುದ್ಧ …

Read More »

ಬೈಂದೂರು : ತಲ್ಲೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಬಸ್‌ ನಿಲುಗಡೆ ಪ್ರಯಾಣಿಕರಿಗೆ ಸಂಕಷ್ಟ ..! ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ರಾಷ್ಟ್ರೀಯ ಹೆದ್ದಾರಿ ಯ ಮಧ್ಯಭಾಗದಲ್ಲಿ ಬಸ್ಸು ನಿಲ್ಲಿಸಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ ಎಂದು ತಲ್ಲೂರು ಭಾಗದ ಹರೀಶ್ ಆಚಾರ್ಯ ಸಬ್ಲಾಡಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಕಳೆದ ಒಂದು ವಾರಗಳಿಂದ ತಾಲೂಕಿನದ್ಯಂತ ಭಾರಿ ಗಾಳಿ ಮಳೆ ಸುರಿಯುತ್ತಿದ್ದು ಪ್ರತಿ ದಿನ ಶಾಲೆ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಬಸ್ಸಿಗೆ ಹೋಗಿ ಬರಲು ತಲ್ಲೂರಿನಲ್ಲಿ ಒಳ್ಳೆಯ ಬಸ್ ನಿಲ್ದಾಣವಿದ್ದರೂ ಕೂಡ ಪ್ರಯಾಣಿಕರಿಗೆ …

Read More »