• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಬೈಂದೂರು ತಾಲೂಕು ಮರವಂತೆ ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯದ ಪರಿಕರಗಳ ಮತ್ತು ಸುಸಜ್ಜಿತ ಪ್ರಯೋಗಾಲಯದ ಡೆಸ್ಕ್ ನ ಹಸ್ತಾಂತರ ಕಾರ್ಯಕ್ರಮ. ಬೈಂದೂರು ತಾಲೂಕು ಮರವಂತೆ ಪ್ರೌಢಶಾಲೆಯ  ಪ್ರಥಮ ಬ್ಯಾಚ್ ವಿದ್ಯಾರ್ಥಿಗಳು ಶಾಲೆಗೆ  ಡೆಸ್ಕ್ ಮತ್ತು ಇತರ ಪರಿಕರಗಳ  ಕೊಡುಗೆಯನ್ನು ನೀಡಿದರು. ಎಸ್ ಡಿಎಂಸಿ ಅಧ್ಯಕ್ಷ ರಾಗಿರುವ ಶ್ರೀ ರವಿ ಮಡಿವಾಳ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಣ ತಜ್ಞ ಸಂಪನ್ಮೂಲ ವ್ಯಕ್ತಿ ಹಿರಿಯ ಪತ್ರಕರ್ತರಾಗಿರುವ ಎಸ್ ಜನಾರ್ಧನ ಮರವಂತೆ ಅವರು ಮಾತನಾಡಿ ಪ್ರಯೋಗಾಲಯ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯನ್ನು ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಎಂದು ತಿಳಿಸುತ್ತಾ …

Read More »

ಬೈಂದೂರು :  ಮರವಂತೆ ಶೈಕ್ಷಣಿಕ ದತ್ತು ಸ್ವೀಕಾರ ಸೇವಾ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬೈಂದೂರು: ಆಸರೆ ಚಾರಿಟೇಬಲ್ ಟ್ರಸ್ಟ್ ರಿ. ಮರವಂತೆ ಇವರ ಶೈಕ್ಷಣಿಕ ದತ್ತು ಸ್ವೀಕಾರ ಸೇವಾ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮರವಂತೆಯ ಸಾಧನಾ ಸಮುದಾಯ ಭವನದ ವೇದಿಕೆಯಲ್ಲಿ ಭಾನುವಾರ ಸಂಜೆ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ತಾಯಿ ಹಾಗೂ ಪೋಷಕರ ಆಶ್ರಯದಲ್ಲಿರುವ ನಾಲ್ಕು ಮಕ್ಕಳನ್ನು ದತ್ತು ತೆಗೆದುಕೊಳ್ಳಲಾಯಿತು. ಹಾಗೂ ಮರವಂತೆ ಭಾಗದಲ್ಲಿ ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ರಿಕ್ಷಾ ಚಾಲಕ ಅಣ್ಣಯ್ಯ ಪೂಜಾರಿ, ಆಶಾ …

Read More »