• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಬೈಂದೂರು: ಹೊಸ ಕಿರಣ ವೆಬ್ ನ್ಯೂಸ್ ಶಿಕ್ಷಾ ಅಭಿಯಾನ ಶಾಲೆಗೆ ಪುಸ್ತಕ, ಬ್ಯಾಗ್, ಕಲಿಕ ಪರಿಕರಗಳನ್ನು ದಾನಿಗಳ ನೆರವಿನಿಂದ ವಿತರಣೆ ಬೈಂದೂರು : ಸರಕಾರಿ ಶಾಲೆ ಉಳಿಸಿ ಬೆಳಸಿ ಎನ್ನುವ ನಿಟ್ಟಿನಲ್ಲಿ ಪತ್ರಕರ್ತ ಕಿರಣ್ ಪೂಜಾರಿ ಮದ್ದುಗುಡ್ಡೆ ಕಳೆದ ಹಲವಾರು ವರ್ಷದಿಂದ ನಡೆಸಿಕೊಂಡು ಬಂದ ಶಿಕ್ಷಾ ಅಭಿಯಾನ ಅವರು ಇಂದು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮದ ಕೊಡಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಪ್ರಸ್ತುತ ಸಾಲಿನ ವಿದ್ಯಾರ್ಥಿಗಳಿಗೆ ಬೇಕಾಗುವಂತ ಪುಸ್ತಕ, ಬ್ಯಾಗ್, ಪೆನ್ನು, ಇನ್ನಿತರ ಕಲಿಕ ಪರಿಕರವನ್ನು ದಾನಿಗಳ ನೆರವಿನಿಂದ …

Read More »

ಬೈಂದೂರು: ಗುಜ್ಜಾಡಿ ಸನ್ಯಾಸಿ ಬಲ್ಲೆ, ಅಂಗನವಾಡಿ ಕೇಂದ್ರ ಪುನರಾರಂಭದ ಕಾರ್ಯಕ್ರಮ ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮದ ಕಂಚುಗೋಡು ಸನ್ಯಾಸಿ ಬಲ್ಲೆಯ ಸಮಾನಮನಸ್ಕರ ತಂಡದವರು ಹಳೆ ಕಟ್ಟಡದಲ್ಲಿದ್ದ ಅಂಗನವಾಡಿ ಕೇಂದ್ರವನ್ನು ಸ್ಥಳೀಯ ಶಿಕ್ಷಣಭಿಮಾನಿಗಳು ಸೇರಿಕೊಂಡು ದಾನಿಗಳ ನೆರವಿನಿಂದ ಹೊಸ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಪುನರಾರಂಭ ಕಾರ್ಯಕ್ರಮ ಶುಭಾರಂಭಗೊಂಡು ವಿಜೃಂಭಣೆಯಿಂದ ಜರುಗಿತು. ದೀಪ ಬೆಳಗಿಸಿ, ರಿಬ್ಬನ್ ಕಟ್‌ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಗುಜ್ಜಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ತಮ್ಮಯ್ಯ ದೇವಾಡಿಗ ರವರು ಚಾಲನೆ ನೀಡಿ ಮಾತನಾಡಿದ ಅವರು ಅಂಗನವಾಡಿ ಕೇಂದ್ರಕ್ಕೆ …

Read More »

ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್‌ ಇದೆ.ದಕ್ಷಿಣ ಪ್ರಾಂತ ಗೋರಕ್ಷ ಪ್ರಮುಖ್‌ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು. ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ. ನಾವು ರಸ್ತೆಯಲ್ಲಿ ಭಜನೆ, …

Read More »