ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ …
Read More »ರಾಡ್ ಹಿಡಿದು ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥನ ರಕ್ಷಣೆ ಉಡುಪಿ, ಜೂ.1: ಪೆರ್ಡೂರಿನ ಸಾರ್ವಜನಿಕ ಸ್ಥಳದಲ್ಲಿ ಕೆಲವು ದಿನಗಳಿಂದ ಕಬ್ಬಿಣದ ರಾಡ್ ಹಿಡಿದು ತಿರುಗಾಡುತ್ತಿದ್ದು ಆತಂಕ ಸೃಷ್ಟಿಸಿದ ವ್ಯಕ್ತಿಯನ್ನು ವಿಶು ಶೆಟ್ಟಿ, ಮತ್ತು ಸ್ಥಳೀಯರಾದ ಸತೀಶ್ ಆಚಾರ್ಯರವರ ಸಹಾಯದಿಂದ ವಶಕ್ಕೆ ಪಡೆದು ಹಿರಿಯಡ್ಕ ಠಾಣೆಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ, ಮಂಜೇಶ್ವರದ ದೈಗೋಳಿಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ನಿಕೇತನದಲ್ಲಿ ದಾಖಲಿಸಿದ್ದಾರೆ . ವ್ಯಕ್ತಿಯ ಹೆಸರು ನಂದ (48 ವ) ಎಂದಷ್ಟೇ ಮಾಹಿತಿ ನೀಡಿದ್ದಾರೆ. ತುಳು ಭಾಷೆ ಮಾತನಾಡುತ್ತಿದ್ದು ಕಳೆದ ಕೆಲವು ದಿನಗಳಿಂದ ಪೆರ್ಡೂರಿನ …
Read More »