ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ (ರಿ)23- 24 ವಾರ್ಷಿಕ ಮಹಾಸಭೆ
ಬೈಂದೂರು ತಾಲೂಕು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ ವಾರ್ಷಿಕ ಮಹಾಸಭೆ ಶಾಲೆ ಬಾಗಿಲು ಮಾತಶ್ರೀ ಸಭಾಭವನದಲ್ಲಿ ನಡೆಯಿತು, ವೆಂಕಟರಮಣ ಖಾರ್ವಿ ಅಧ್ಯಕ್ಷತೆಯಲ್ಲಿ ಆಯವ್ಯಯ ಮಂಡನೆಯನ್ನು ಮಾಡಿ ಸಭೆಯಲ್ಲಿ ಅನೇಕ ವಿಷಯಗಳು ಚರ್ಚಿಸಿ ತೀರ್ಮಾನ ಕೈಗೊಂಡಿದ್ದು ,ಅಧ್ಯಕ್ಷರು ಮಾತನ್ನಾಡಿ ಅಕಾಲಿಕ ಮರಣ ಹೊಂದಿದ ಸಂಘದ ಸದಸ್ಯರಿಗೆ ತಲಾ ಒಂದು ಲಕ್ಷ ಪರಿಹಾರ ನಿಡಿದ್ದು, ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,50000ರೂ ದೇಣಿಗೆಯನ್ನು ನೀಡುವುದೆಂದುತಿರ್ಮಾನಿಸಲಾಯಿತುಮೀನುಗಾರರಿಗೆ ವರ್ಷದಿಂದ ವರ್ಷಕ್ಕೆ ಮೀನುಗಳು ಕ್ಷಿಣಿಸುತ್ತಿದ್ದು ಕಾರಣ ಬುಲ್ ಟ್ರಾಲ್, ಲೈಟ್ ಪಿಶೀಂಗ್ ದಿಂದ ನಾಡದೋಣಿ ಮೀನುಗಾರರಿಗೆ ಬಾರಿ ಹೊಡೆತ ಬಿದ್ದಿರುತ್ತದೆ, ಮೀನುಗಾರರ ಹೊಟ್ಟೆಯ ಮೇಲೆ …
Read More »