• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕರಾವಳಿಯಾದ್ಯಂತ ಭಾರೀ ಮಳೆ ನೀರಿನಲ್ಲಿ ಮುಳುಗಿದ ಮಧೂರು ಮದನಂತೇಶ್ವರ ಮಹಾಗಣಪತಿ ದೇವಸ್ಥಾನ ಕಾಸರಗೋಡಿನ ಮಧೂರು ದೇವಸ್ಥಾನ ನಿನ್ನೆ ಸುರಿದ ಮಳೆಗೆ ದೇವಸ್ಥಾನದ ಅಂಗಳಕ್ಕೆ ನುಗ್ಗಿದ ನೀರು ದೇವಸ್ಥಾನದ ಪಕ್ಕದಲ್ಲೇ ಹರಿಯುವ ಮಧುನಾಶಿನಿ ಹೊಳೆ ನೀರು ನೀರಿನಲ್ಲೇ ತೆರಳಿ ದೇವರಿಗೆ ಅರ್ಚನೆ ನೆರವೇರಿಸಿದ ಅರ್ಚಕರು ಕೇರಳದ ಕಾಸರಗೋಡು ಜಿಲ್ಲೆ

Read More »

ಭಾರೀ ಮಳೆಗೆ ಪುತ್ತೂರಿನ ಚೆಲ್ಯಡ್ಕ ಸೇತುವೆ ಮುಳುಗಡೆ ಪುತ್ತೂರು ;ಪುತ್ತೂರಿನಿಂದ ಕುಂಜೂರುಪಂಜ ಪಾಣಾಜೆಗೆ ಸಂಪರ್ಕಿಸುವ ರಸ್ತೆಭಾರೀ ಮಳೆಯಿಂದಾಗಿ ಸೇತುವೆ ಮುಳುಗಡೆಯಾಗಿಹಲವು ಗ್ರಾಮಗಳನ್ನ ಸಂಪರ್ಕಿಸುವ ಚೆಲ್ಯಡ್ಕಸೇತುವೆ ಮುಳುಗಡೆ ಆಗಿದ್ದು ಸೇತುವೆ ಮುಳುಗಡೆಯಿಂದಾಗಿ ಪ್ರಯಾಣಿಕರಿಗೆ ಬಾರಿ ತೊಂದರೆ ಆಗಿದ್ದುಅಜ್ಜಿಕಲ್ಲು, ದೇವಸ್ಯ ಭಾಗದ ಜನರಿಗೆ ಬಸ್‌ ಸಂಪರ್ಕ ಕಡಿತ ಗೊಂಡಿದೆ

Read More »

ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ

ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತ ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ.ಪುತ್ತೂರು:ಪುತ್ತೂರು ತಾಲೂಕಿನ ಬನ್ನೂರಿನ ಜೈನರಗುರಿ ಸಮೀಪ ಮಜೀದ್‌ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದ್ದು ಘಟನಾ …

Read More »