• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಸ್ಪಂದಿಸದ ಸಂಬಂಧಿಕರು!!! ಆಶ್ರಯ ನೀಡಿದ ಹೊಸಬೆಳಕು.

ಉಡುಪಿ ಮಾ.20: ನಿಟ್ಟೂರಿನಲ್ಲಿ ತಿಂಗಳ ಹಿಂದೆ ಮಲಮೂತ್ರಾದಿ ನಡುವೆಯೇ ಅನಾಗರಿಕವಾಗಿ ಬದುಕು ಸಾಗಿಸುತ್ತಿದ್ದ ವೃದ್ಧ ತಾಯಿ ಕಮಲ ಶೆಟ್ಟಿ ಹಾಗೂ ಮಾನಸಿಕ ಅಸ್ವಸ್ಥ ಮಗ ಅನಿಲ್‌ ಶೆಟ್ಟಿ ಯವರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಇದೀಗ ವೃದ್ಧ ತಾಯಿಯನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದ್ದು ಸಂಬಂಧಿಕರು ಯಾರೂ ಸ್ಪಂದಿಸದೇ ಇರುವುದರಿಂದ ವಿಶು ಶೆಟ್ಟಿಯವರ ವಿನಂತಿಗೆ ಬೈಲೂರಿನ ಹೊಸಬೆಳಕು ಆಶ್ರಮದ ಮುಖ್ಯಸ್ಥರಾದ ಶ್ರೀಮತಿ ತನುಲಾರವರು ಆಶ್ರಯ ನೀಡಲು ಸಮ್ಮತಿಸಿದ್ದು ವಿಶು ಶೆಟ್ಟಿ ಆಂಬುಲೆನ್ಸ್‌ ಮುಖಾಂತರ ವೃದ್ದೆಯನ್ನು ಕಾರ್ಕಳದ ಬೈಲೂರಿನ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ. ಮಗ …

Read More »

ಸಮಾಜದ ನೆರವಿಗಾಗಿ ಹಾತೊರೆಯುತ್ತಿರುವ ಅಸಹಾಯಕ ಸಹೋದರಿಯರು: ತುರ್ತು ಸ್ಪಂದನೆಗೆ ಮನವಿ.

ಪುತ್ತೂರು ; ಪುತ್ತೂರು ಮಡಾವು ಊರಿನ ಬಂಟ ಮನೆತನದ ಪ್ರತಿಷ್ಠಿತ ಕುಟುಂಬವೊಂದು ತೀರಾ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಸಮಾಜದ ದಾನಿಗಳ ನೆರವನ್ನು ಯಾಚಿಸುತ್ತಿದೆ. ತಂದೆಯ ನಿರ್ಲಕ್ಷ್ಯ, ಮಾನಸಿಕ ಅಸ್ವಸ್ಥೆಯಾಗಿರುವ ತಾಯಿ ಹಾಗೂ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ತಂಗಿ ಒಂದೆಡೆಯಾದರೆ, ಇವರೀರ್ವರ ಸೇವೆಗೆ ಕೆಲಸ ಬಿಟ್ಟು ನಿಂತಿರುವ ಅಕ್ಕ ಯಾವುದೇ ಆದಾಯವಿಲ್ಲದೆ ಅಕ್ಷರಶ: ಕಂಗಾಲಾಗಿದ್ದಾಳೆ.  ದ.ಕ. ಜಿಲ್ಲೆಯ ಪುತ್ತೂರಿನ ಮಡಾವು ಊರಿನ ನೊಂದ ಕುಟುಂಬದ ದುರಂತ ಕಥೆಯಿದು. ಈ ಕುಟುಂಬಕ್ಕೆ ಸ್ಪಂದಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ಕಳೆದ ಎರಡು ವರ್ಷಗಳ ಹಿಂದೆ ಕುಟುಂಬದ ನೋವಿಗೆ …

Read More »

ಮನೆ ತೆರಿಗೆ ವಸೂಲಾತಿಯಲ್ಲಿ ಪ್ರಥಮಸ್ಥಾನ ಗಿಟ್ಟಿಸಿಕೊಂಡ ಮರವಂತೆ ಗ್ರಾಮ ಪಂಚಾಯತ್

Saturday ಬೈಂದೂರು ತಾಲೂಕು  ಮರವಂತೆ ಗ್ರಾಮ ಪಂಚಾಯತ್ ವರ್ಷದ ಅಂತಿಮ ವರ್ಷದಲ್ಲಿ ಮನೆ  ತೆರಿಗೆ ವಸೂಲಾತಿಯಲ್ಲಿ ತೊಡಗಿದ್ದು  ಡಿಸೆಂಬರ್ ತಿಂಗಳಲ್ಲಿ ಸುಮಾರು 876634.59 ತೆರಿಗೆಯನ್ನು ವಸೂಲು ಮಾಡಿ ಬೈಂದೂರು ತಾಲೂಕಿನಲ್ಲಿ  ಪ್ರಥಮ ಸ್ಥಾನ ಪಡೆದು ಕೊಂಡಿದೆ,  ಎರಡನೇ ಸ್ಥಾನ ಹಳ್ಳಿ ಹೊಳೆ ಪಡೆದುಕೊಂಡಿರುತ್ತದೆ, ತೆರಿಗೆ ವಸೂಲಾತಿಯನ್ನು ಸರ್ಕಾರಕ್ಕೆಕ್ಲಪ್ತ ಸಮಯಕ್ಕೆ ಸರಿಯಾಗಿ ನೂರಕ್ಕೆ ನೂರು ಪಾವತಿಮಾಡಿದ ಮರವಂತೆ ಗ್ರಾಮ ಪಂಚಾಯತ್ ಹೆಗ್ಗಳಿಕೆ ಒಂದಾದರೇ,,, ಮರವಂತೆ ಗ್ರಾಮ ಪಂಚಾಯತ್ ನ  ಈ ಕಾರ್ಯಕ್ಕೆ ಗ್ರಾಮದ ಜನತೆಯ ಸಹಕಾರರಿಂದ ಈ ಕಾರ್ಯ ಸಫಲವಾಗಿರುತದೆ, ಹಾಗೆಯೇ  ಗ್ರಾಮದ ಎಲ್ಲಾ ಜನತೆಗೆ …

Read More »