ಬಿಜೆಪಿಯಿಂದ ಯಾವ ಪುರುಷಾರ್ಥಕ್ಕಾಗಿ ಪುರಸಭಾ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ ನಿಮ್ಮ ಪುರಸಭಾ ಅಧ್ಯಕ್ಷರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ರಾಜಕೀಯ ಪ್ರಭಾವ …
Read More »ಬೈಂದೂರು : ಮರವಂತೆ ಶೈಕ್ಷಣಿಕ ದತ್ತು ಸ್ವೀಕಾರ ಸೇವಾ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬೈಂದೂರು: ಆಸರೆ ಚಾರಿಟೇಬಲ್ ಟ್ರಸ್ಟ್ ರಿ. ಮರವಂತೆ ಇವರ ಶೈಕ್ಷಣಿಕ ದತ್ತು ಸ್ವೀಕಾರ ಸೇವಾ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮರವಂತೆಯ ಸಾಧನಾ ಸಮುದಾಯ ಭವನದ ವೇದಿಕೆಯಲ್ಲಿ ಭಾನುವಾರ ಸಂಜೆ ಅದ್ದೂರಿಯಾಗಿ ನೆರವೇರಿತು. ಈ ಕಾರ್ಯಕ್ರಮದಲ್ಲಿ ತಾಯಿ ಹಾಗೂ ಪೋಷಕರ ಆಶ್ರಯದಲ್ಲಿರುವ ನಾಲ್ಕು ಮಕ್ಕಳನ್ನು ದತ್ತು ತೆಗೆದುಕೊಳ್ಳಲಾಯಿತು. ಹಾಗೂ ಮರವಂತೆ ಭಾಗದಲ್ಲಿ ಸಾರ್ವಜನಿಕವಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ರಿಕ್ಷಾ ಚಾಲಕ ಅಣ್ಣಯ್ಯ ಪೂಜಾರಿ, ಆಶಾ …
Read More »