• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ರೇಖಾ S ಖಾರ್ವಿ,

ನನ್ನ ಅಮ್ಮನ ಉಳಿಸಿಕೊಡಿ ಮಗಳು ಆಕ್ರಂದನ, ಈಶ್ವರ್ ಮಲ್ಪೆ ತಂಡದಿಂದ ಸಹಾಯಾಸ್ಥ. ಕುಂದಾಪುರ ತಾಲೂಕು ಗಂಗ್ಗೊಳ್ಳಿಯ ನಿವಾಸಿಯಾದ ರೇಖಾ ಎಸ್ ಖಾರ್ವಿ ಕಡುಬಡತನದಿಂದ  ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದು ಅವರು ಕುಟುಂಬಕ್ಕೆ ಸಿಡಿಲು ಅಂತ ಬಂದ ಮಾರಕ ಕ್ಯಾನ್ಸರ್ ಖಾಯಿಲೆ  ಅವರು ಕುಟುಂಬದ ಜೀವನ ತತ್ತರಿಸಿತು, ಆಸ್ಪತ್ರಯಿಂದ ಈ ಖಾಯಿಲೆಗೆ ಸುಮಾರು 8ಲಕ್ಷ ಖರ್ಚಾಗುತ್ತದೆ..ಮೀನುಗಾರಿಕೆ ಅವರು ಜೀವನ ವಾಗಿದ್ದು ಇಷ್ಟು ಹಣ ಭರಿಸಲು ಕಷ್ಟಕರ, ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಿರುವ ಇವರು, ಕೇವಲ ಒಂದು ಕೈಯಿಂದ ದುಡಿದು ಇಷ್ಟೂಂದು ಹಣ ಭರಿಸಲು ಕಷ್ಟವಾಗಿ …

Read More »

ಸುಬ್ಬರಡಿ ಡ್ಯಾಂ ಕಾಮಗಾರಿ ಪೂರ್ಣ 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ |

   ಉಡುಪಿ ಜಿಲ್ಲೆ ಬೈಂದೂರು ತಾಲೂಕು  ಹಲವಾರು ವರ್ಷಗಳಿಂದ ಉಪ್ಪು ನೀರಿನ ಹಾವಳಿಯಿಂದ ಕಂಗೆಟ್ಟಿದ್ದ ಬೈಂದೂರು ತಾಲೂಕಿನ ಆರು ಗ್ರಾಮಗಳ ಜನರಿಗೆ ಅನುಕೂಲವಾಗುವಂತೆ ಸುಮನಾವತಿ ನದಿಗೆ ಅಡ್ಡಲಾಗಿ ಪಡುವರಿ ಗ್ರಾಮದ ಸುಬ್ಬರಡಿ ಬಳಿ ಸುಮಾರು 35 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ  ವೆಂಟೆಡ್ ಡ್ಯಾಂ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ನಾಲ್ಕು ವರ್ಷದ ಹಿಂದೆ ಈ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಶಂಕುಸ್ಥಾಪನೆ  ನೆರವೇರಿಸಿದ್ದರು. ಇದೀಗ ಸುಮಾರು 230 ಮೀ ಉದ್ದದ ಬೃಹತ್ ಕಿಂಡಿ ಅಣೆಕಟ್ಟು, 2 ಕಿ.ಮೀ. ದೂರದ ಸಂಪರ್ಕ ರಸ್ತೆ ನಿರ್ಮಾಣ, …

Read More »

ಬೈಂದೂರು: ತಾಲೂಕಿನ ವಿವಿಧೆಡೆ ಗುರುವಾರ ಸಂಜೆ ಸುರಿದ ಸಿಡಿಲು ಸಹಿತ ಭಾರೀ ಗಾಳಿ ಮಳೆಗೆ 15ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟವಾಗಿದೆ.

ಬೈಂದೂರು ತಾಲೂಕು ಉಪ್ಪುಂದದ ಸುತ್ತ ಮುತ್ತ ಪ್ರದೇಶದಲ್ಲಿ ಸಿಡಿಲು ಬಡಿದು ಹೆಚ್ಚಿನ ಮನೆಯ ಟಿವಿ ಫ್ರೀಜ್ ಇತರ ಎಲೆಕ್ಟ್ರಾನಿಕ್ಸ್ ಹಾನಿಯಾಗಿದ್ದು, ಮತ್ತು ಕಳವಾಡಿ ಶ್ರೀ ಮಾರಿಕಾಂಬಾ ದೇಗುಲದ ಎದುರು 15 ಲಕ್ಷ ರೂ. ವ್ಯಯ ಮಾಡಿ ನಿರ್ಮಿಸಿರುವ ಊಟದ ಹಾಲ್‌ನ ಮೇಲ್ಬಾವಣಿ ಹಾರಿ ಬಿದ್ದಿದೆ. ಬೈಂದೂರು ಪೊಲೀಸ್‌ ಠಾಣೆಯ ಆವರಣದಲ್ಲಿ ಹಳೆ ವೃತ್ತ ನಿರೀಕ್ಷಕರ ಕಚೇರಿಯ ಮೇಲೆ ಮರ ಉರುಳಿದೆ. ಪಡುವರಿ ಗ್ರಾಮದ ದೊಂಬೆ ಕೋಟಿಮನೆ ಕೊಲ್ಲೂರಿ ಪೂಜಾರ್ತಿ ಮನೆ ಮೇಲೆ ಮರ ಬಿದ್ದಿದೆ. ಛಾವಣಿ ಕುಸಿತ, ಮರ ಉರುಳಿರುವುದು, ಉಪ್ಪುಂದದ ಬಾರಿ ಗ್ರಾತದ …

Read More »