• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘ ನಿ, 18ನೇ  ವರ್ಷದ ವಾರ್ಷಿಕ ಮಹಾಸಭೆ ಬೈಂದೂರು ,;ಕರಾವಳಿ ಸಾಂಪ್ರದಾಯಿಕ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಇಂದು ಕರ್ನಾಟಕ ಖಾರ್ವಿ ಯಾನೇ ಹರಿಕಾಂತ ಮಹಾಜನಸಂಘದಲ್ಲಿ   ದೀಪ ಬೆಳಗುದರ ಮೂಲಕ ಉದ್ಘಾಟಿಸಿ ,ಬಿ ನಾಗೇಶ್ ಖಾರ್ವಿಯವರ ಅಧ್ಯಕ್ಷತೆಯಲ್ಲಿ  ಅತೀ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ  ಸನ್ಮಾನಿಸಿ ಗೌರವಿಸಲಾಯಿತು ಅಧ್ಯಕ್ಷ ರಾದ ನಾಗೇಶ್ ಖಾರ್ವಿಯವರು ಮಾತನ್ನಾಡಿ ಸಂಘದ ಏಳಿಗೆಗೆ ಬಗ್ಗೆ  ದೀರ್ಘವಾದ ಚರ್ಚೆ ನಡೆಯಿತು, ಮತ್ತು ಇನ್ನಿತರ ವಿಷಯಗಳಲ್ಲಿ ಚರ್ಚೆ ನಡೆಯಿತು.  ಮತ್ತು ಮಂಜುನಾಥ ಜಿ ಖಾರ್ವಿಯವರು  ಲೆಕ್ಕ ಪತ್ರ …

Read More »

ಸ.ಹಿ.ಪ್ರಾ.ಶಾಲೆ ಹೊಸಾಳ ಬಾರ್ಕೂರು; ಉಚಿತ ನೋಟ್ ಪುಸ್ತಕ ಮತ್ತು ಕಲಿಕೋಪಕರಣ ವಿತರಣೆ; ಅಂತರಾಷ್ಟ್ರೀಯ ಯೋಗದಿನಾಚರಣೆ ಆಚರಣೆ

ಬಾರ್ಕೂರು : ದಿನಾಂಕ 21/06/2025ರಂದು ಇಂದು ಸಂಸ್ಥೆಯ ವಿದ್ಯಾರ್ಥಿಗಳಿಗೆ ಪೂರ್ತಿ ವರ್ಷಕ್ಕಾಗುವಷ್ಟು ನೋಟ್‌ಪುಸ್ತಕವನ್ನು ದಾನಿಗಳಾದ ಕಿರಣ್ ಪೂಜಾರಿ, ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಸಂಘ (ರಿ.), ಉಡುಪಿ ಜಿಲ್ಲಾ ಅಧ್ಯಕ್ಷರು., ಪ್ರವೀಣ ನಾಗರಮಠ ಗ್ರಾ.ಪಂ. ಸದಸ್ಯರು ಬಾರ್ಕೂರು, ಜಯಶಂಕ‌ರ್ ಪೂಜಾರಿ ಕೂಡ್ಲಿ. ಶಂಕರಾಚಾರ್ಯ ದತ್ತಿ ನಿಧಿಯ ಕಲಿಕೋಪಕರಣ ಪ್ರಾಯೋಜಕರು ಶ್ರೀ ಗಣೇಶ ಆಚಾರ್ಯ ಹಸ್ತಾಂತರ ಮಾಡಿದರು. ಎಸ್ .ಡಿ .ಎಮ್.ಸಿ ಅಧ್ಯಕ್ಷ ಮಂಜುನಾಥ ಆಚಾರ್ಯ, ಉಪಾಧ್ಯಕ್ಷೆ ಉಷಾ, ಪಂಚಾಯಿತಿಯ ಸದಸ್ಯರಾದ ಅಶ್ವಿನಿ, ಹಳೆವಿದ್ಯಾರ್ಥಿಸಂಘದ ಶ್ರೀನಿವಾಸ ನಾಗರಮಠ, ಪೋಷಕರು, ಎಸ್ ಡಿ ಎಮ್ ಸಿ ಸದಸ್ಯರು ಉಪಸ್ಥಿತರಿದ್ದರು. …

Read More »

ಅಪ್ರಾಪ್ತ ಬಾಲಕಿಗೆ ಮೊಬೈಲ್ ಸಂದೇಶ ಕಳುಹಿಸಿದ  ಇನ್ನಿತರ ಆರೋಪದಡಿ ಪೋಕ್ಸ  ಪ್ರಮುಖ ಆರೋಪಿ ಮುಂಬೈ ನಲ್ಲಿ ಬಂಧನ

ಬೈಂದೂರು: ದಿನಾಂಕ:21-06-2025(ಸಾಗರ ನ್ಯೂಸ್.com ) ನಗರದ ಅಪ್ರಾಪ್ತ ಬಾಲಕಿಯೋರ್ವಳಿಗೆ ಮೊಬೈಲ್ ನಲ್ಲಿ ಅನುಚಿತ ಸಂದೇಶಗಳನ್ನು ಕಳುಹಿಸಿದ್ದಲ್ಲದೆ ಬಾಲಕಿಗೆ ಕಿರುಕುಳ ನೀಡಿದ ಆರೋಪದಡಿ ತಲೆಮರೆಸಿ ಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಪ್ರಮುಖ ಆರೋಪಿ ಗೌತಮ್ ಅಣ್ಣಯ್ಯ ರಾವ್ ರವರನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಮುಂಬೈಯಲ್ಲಿ ಬಾ‌ರ್ ಒಂದಕ್ಕೆ ಕುಡಿಯಲು ಬಂದಾಗ ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಹಂಗಳೂರು ಮೂಲದ ಪಾಂಡುರಂಗ ನಾಯ್ಕ ತಲೆಮರೆಸಿ ಕೊಂಡಿದ್ದಾನೆ ಎನ್ನಲಾಗಿದೆ.ಇಂದು ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಆರೋಪಿಗೆ ಹದಿನೈದು ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇನ್ನೋರ್ವ …

Read More »