• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಅಸಹಾಯಕ ಮಹಿಳೆ ರಕ್ಷಣೆ

ಜಿಲ್ಲಾ ಆಸ್ಪತ್ರೆಗೆ ದಾಖಲು ;ವಿಶು ಶೆಟ್ಟಿ ಉಡುಪಿ ಮಾ.12, ಹಿರಿಯಡ್ಕ ಠಾಣಾ ವ್ಯಾಪ್ತಿಯ ಆತ್ರಾಡಿಯ ಮನೆಯೊಂದರಲ್ಲಿ ಕಳೆದ ಆರು ತಿಂಗಳಿಂದ ಎದ್ದೇಳಲಾಗದೆ ಮಲಗಿದ್ದಲ್ಲೇ ಇದ್ದ ಮಹಿಳೆಯೊಬ್ಬರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಶುಚಿಗೊಳಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.ಮಹಿಳೆ ವಸಂತಿ ಪೂಜಾರಿ (65) ಎದ್ದೇಳಲಾಗದೆ ಮಲಗಿದ್ದಲ್ಲಿಯೇ ಕಳೆದ ಆರು ತಿಂಗಳಿನಿಂದ ಹಾಸಿಗೆ ಹಿಡಿದಿದ್ದು ಶೌಚಾದಿ ಕೂಡ ಮಲಗಿದ್ದಲ್ಲಿ ಆಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ವಿಶು ಶೆಟ್ಟಿ, ಸ್ಥಳೀಯ ಪಂಚಾಯಿತಿ ಸದಸ್ಯ ರತ್ನಾಕ‌ರ್ ಶೆಟ್ಟಿ ಸಹಾಯದಿಂದ ರಕ್ಷಿಸಿ ಜಿಲ್ಲಾಸ್ಪತ್ರೆ ದಾಖಲಿಸಿದ್ದಾರೆ. ಮಹಿಳೆಯ ಮಗ ತೀರಿಕೊಂಡಿದ್ದು ಸಹೋದರಿಯೊಬ್ಬರು ತೀವ್ರ …

Read More »

ವೃದ್ಧರ ಮನವಿಗೆ ಜಿಲ್ಲಾಸ್ಪತ್ರೆಗೆ ದಾಖಲು

ಉಡುಪಿ ಮಾ.8: ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಬದುಕುತ್ತಿದ್ದ ವೃದ್ಧರೋರ್ವರು ತೀರಾ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸುವಂತೆ ವಿಶು ಶೆಟ್ಟಿ ಅಂಬಲಪಾಡಿಯವರಿಗೆ ದೂರವಾಣಿ ಮುಖಾಂತರ ವಿನಂತಿಸಿದ್ದು, ಕೂಡಲೇ ಸ್ಪಂದಿಸಿದ ವಿಶು ಶೆಟ್ಟಿ ಅಂಬ್ಯುಲೆನ್ಸ್ ಮುಖಾಂತರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.ವೃದ್ಧರು ಮಂಜುನಾಥ (80) ಪತ್ನಿ ತೀರಿ ಹೋಗಿದ್ದು ಒಂಟಿಯಾಗಿ ಬದುಕುತ್ತಿದ್ದರು. ಈ ಹಿಂದೆ ಇದೇ ರೀತಿ ಅಸಹಾಯಕರಾದಾಗ ವೃದ್ಧರ ವಿನಂತಿಗೆ “ಸ್ವರ್ಗ” ಆಶ್ರಮಕ್ಕೆ ದಾಖಲಿಸಲಾಗಿತ್ತು. ವೃದ್ಧರ ಸ್ವಯಿಚ್ಛೆಯಂತೆ ಗುಣಮುಖರಾದ ಮೇಲೆ ಮನೆಗೆ ಬಿಡಲಾಯಿತು. ಈಗ ಪುನಃ ತೀರಾ ಅನಾರೋಗ್ಯಕ್ಕೆ ಈಡಾಗಿದ್ದು ನಡೆದಾಡಲು  ಬಲ ಇಲ್ಲದೆ ಬಿದ್ದು ಗಾಯಗಳಾಗಿದ್ದು. …

Read More »

ಮನೋರೋಗಿ ವ್ಯಕ್ತಿಯ ರಕ್ಷಣೆ. ಸೂಚನೆ

ಉಡುಪಿ ಮಾ.18: ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಬಳಿ ಮಾರ್ಗದ ಬದಿಯಲ್ಲಿ ಸರಿಯಾದ ಆಹಾರವಿಲ್ಲದೆ ದೈಹಿಕವಾಗಿ ಬಳಲಿದ ಮನೋರೋಗಿ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ಸ್ಥಳೀಯರ ನೆರವಿನಿಂದ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.ವ್ಯಕ್ತಿ ಶಾಂತರಾಮ್ ಶೆಟ್ಟಿ (60) ಎಂಬ ಮಾಹಿತಿ ಲಭಿಸಿದ್ದು, ಶಿರ್ವ ಠಾಣೆಗೆ ಮಾಹಿತಿ ನೀಡಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ವಿಶು ಶೆಟ್ಟಿ ವಿನಂತಿಸಿದ್ದಾರೆ.

Read More »