• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ರಕ್ತದಾನಿ ಬಳಗ ಮರವಂತೆ ಮತ್ತು ಅಭಯ ಹಸ್ತ ಚಾರಿಟೇಬಲ್‌ ಟ್ರಸ್ಟ್ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮರವಂತೆ ಮೀನುಗಾರ ಸಹಕಾರಿ ಸಂಘ,ಸತ್ತಿಶ್ ಪೂಜಾರಿ ಉದ್ಯಮಿ ಮಂಜುನಾಥ ಪೂಜಾರಿ ಸೇನಾಪುರ ಸಹಭಾಗಿತ್ವದಲ್ಲಿ 86ಯುನಿಟ್ ರಕ್ತ ಸಂಗ್ರಹ

86 ರಕ್ತ ಯುನಿಟ್ ಸಂಗ್ರಹ ಬೈಂದೂರು ;ಮರವಂತೆ ರಕ್ತದಾನ ಬಳಗ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್, ಕುಂದಾಪುರ ರೆಡ್ ಕ್ರಾಸ್ ಸಂಸ್ಥೆ, ವತಿಯಿಂದ ಪ್ರಶಾಂತ್ ಪೂಜಾರಿ ತಲ್ಲೂರು ಮತ್ತು ದಿನೇಶ್ ಕಾಂಚನ್ ಬಾಳಿಕೇರಿ ಇವರಿಗೆ ಸನ್ಮಾನಿಸಲಾಯಿತು ಬೈಟ್ 1 ಸತ್ಯನಾರಾಯಣ ಪುರಾಣಿಕ,;ಕುಂದಾಪುರ ರೆಡ್ ಕ್ರಾಸ್ ಅಧಿಕಾರಿಗಳು ಮಾತಾಡಿ,  ಯಾವುದೇ ವ್ಯಕ್ತಿ ಬೇರೆ ಯವರಿಗೆ ದಾನ ಮಾಡಿದಾಗ ದಾನ ಮಾಡಿದವನಿಗೆ ನಷ್ಟವಾಗುತ್ತದೆ ಇನ್ನೊಬ್ಬರಿಗೆ ಲಾಭವಾಗುತ್ತದೆ ಅದೇ ರಕ್ತದಾನ ಮಾಡಿದಾಗ ಇಬ್ಬರಿಗೂ ಲಾಭವಾಗುತ್ತದೆ ಕಾರಣ ಅಷ್ಟೇ ರಕ್ತದಾನ ಒಬ್ಬ ವ್ಯಕ್ತಿ ದಾನ ಮಾಡಿದ ನಂತರ ಅವನಲ್ಲಿ ಹೊಸ ರಕ್ತಕಣಗಳು …

Read More »

ಬೈಂದೂರು; ಜಾಗ ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೊರ್ವರಿಗೆ 2 ಕೋಟಿ ರೂಪಾಯಿ ವಂಚನೆ

ಬೈಂದೂರು : ದಿನಾಂಕ : 09-06-2025 ತಗ್ಗರ್ಸೆ ಗ್ರಾಮದ ವ್ಯಕ್ತಿ ಯೊರ್ವರಿಗೆ ಜಾಗವನ್ನು ಕೊಡುವುದಾಗಿ ನಂಬಿಸಿ 2 ಕೋಟಿ ರೂಪಾಯಿ ವಂಚನೆ ನಡೆಸಿದ್ದಾರೆಂದು ಇಬ್ಬರು ವ್ಯಕ್ತಿಗಳ ಮೇಲೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಂದೂರು ತಗ್ಗರ್ಸೆ ಗ್ರಾಮದ ನಿವಾಸಿ ಸುಭಾಶ್ ಪೂಜಾರಿ (32) ಎಂಬುವರು ಗುತ್ತಿಗೆ ವ್ಯವಹಾರ ಮಾಡಿಕೊಂಡಿದ್ದು ಇವರು  ವಾಹನಗಳನ್ನು ನಿಲ್ಲಿಸಲು ಯಡ್ತರೆ ಗ್ರಾಮದಲ್ಲಿ ಸೂಕ್ತ ಜಾಗವನ್ನು ಹುಡುಕುತ್ತಿರುವಾಗ ಸುಭಾಶ್ ರವರ ದೊಡ್ಡಪ್ಪನ ಮಗನಾಗಿರುವ 2ನೇ ಆರೋಪಿ ತಗ್ಗರ್ಸೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ, ತಾನು ಸೂಕ್ತ ಸ್ಥಳವನ್ನು ಹುಡುಕಿ …

Read More »

ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ; 10 ಜನ ಅರೆಸ್ಟ್

ಬೈಂದೂರು ;ಕುಂದಾಪುರದ ಸಿದ್ದಾಪುರ ಗ್ರಾಮದ ಮಂಜುನಾಥ್ ಕಾಂಪ್ಲೆಕ್ಸ್‌ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಸಂಘಟಿತರಾಗಿ ಹಣವನ್ನು ಇಟ್ಟು ಅಂದರ್ ಬಾಹ‌ರ್ ಜೂಜಾಟ ಆಟ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 8,810 ರೂ ನಗದು, 10 ಮೊಬೈಲ್ ಫೋನ್, ಜೂಜಾಟ ಆಡಲು ಬಂದಿದ್ದ 3 ಮೋಟಾರು ಸೈಕಲ್ ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »