• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ (ರಿ) ಕರ್ಕಿ ಕನ್ಯಾನ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ 60 ಯೂನಿಟ್ ರಕ್ತ ಸಂಗ್ರಹ

ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ (ರಿ) ಕರ್ಕಿ ಕನ್ಯಾನ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ದಿನಾಂಕ 02/03/2025 ಭಾನುವಾರ ಶ್ರೀ ಚೌಡೇಶ್ವರಿ ಕನ್ವೆನ್ನನ್ ಸೆಂಟ‌ರ್,ಕೊಠಾರಿ ಸಮುದಾಯ ಭವನ ಕರ್ಕಿ ಕನ್ಯಾನದಲ್ಲಿ ನಡೆದ ರಕ್ತದಾನ ಶಿಬಿರವನ್ನು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೌಕೂರು ಇದರ ಅಧ್ಯಕ್ಷರಾದ ಶ್ರೀ ಕಿಶನ್ ಹೆಗ್ಡೆ ಉದ್ಘಾಟಿಸಿದರು.ಶ್ರೀ ಸೀತಾರಾಮ ಕೊಠಾರಿ ಅಧ್ಯಕ್ಷರು, ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ ಇವರ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಮುಖ್ಯ …

Read More »

ಬೈಂದೂರು ಕಾಂಗ್ರೆಸ್‌ ರಾಜ ರಾಜಕಾರಣದಲ್ಲಿ ಭಾರಿ ಬದಲಾವಣೆ ಕೈ ನಾಯಕರು  ಬಿಜೆಪಿ ಅತ್ತ ಒಲವೇ ?ಕಾಂಗ್ರೆಸ್‌ ಕಾರ್ಯಕರ್ತರಿಗೆ ಚೊಂಬು ಚೊಂಬು

ಬೈಂದೂರು ತಾಲೂಕಿನ ಕಾಂಗ್ರೆಸ್ ರಾಜಕಾರಣದಲ್ಲಿ ಬಾರಿ ಬದಲಾವಣೆ ಆಗುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರಿಗೆ  ನುಂಗಲಾರದ ತುಪ್ಪವಾಗಿದೆ, ಇತ್ತಿಚಿನ ದಿನಗಳಲ್ಲಿ ಕೈ ನಾಯಕರು ಎನು ತಪ್ಪು ದಾರಿಯಲ್ಲಿ ಹೋಗುತ್ತಿದ್ದಾರೆ, ಈಗಾಗಲೇ ಕೈನಾಯಕರು ಬಿಜೆಪಿಯ ಅತ್ತ ಒಲವು ತೊರಿಸಿರುವುದು ಬೆಳಕಿಗೆ ಬಂದಿರುತ್ತದೆ, ನೊಂದ  ಕಾಂಗ್ರೆಸ್ ಕಾರ್ಯಕರ್ತರ ಮಾತು ಈಗಿನ ವಿದ್ಯಾಮಾನದಲ್ಲಿ ಕೈ ನಾಯಕರು  ಇವರ  ಕಾರ್ಯಕರ್ತರನ್ನುಬಿಟ್ಟು ಇವರ ಲಾಭಗೊಸ್ಕರ ಬಿಜೆಪಿಯ ನಾಯಕರ ಒಳಗೊಂಡು  ಅದಿಕಾರ ದಾಹಕೊಸ್ಕರ ಕಾರ್ಯಕರ್ತರನ್ನು ಮೆಟ್ಟುವುದು ಸರಿಯಲ್ಲ ನಿಮಗೆ ಚುನಾವಣೆ ಬಂದಾಗ  ಕಾರ್ಯಕರ್ತರು ನೆನೆಪು ಬರುತ್ತದೆ, ಚುನಾವಣೆ ಮುಗಿದ ಮೇಲೆ ಇವರು ಯಾರು ಬೇಡ ,  …

Read More »

ಆಶ್ರಯಕ್ಕಾಗಿ ಬಂದ ಮಹಿಳೆಯ ರಕ್ಷಣೆ: ಸೂಚನೆ

ಉಡುಪಿ ಮಾ. 5: ನೊಂದ ಮಹಿಳೆಯೋರ್ವರು ಅಸಹಾಯಕರಾಗಿದ್ದು ಬದುಕಲು ಆಶ್ರಯಕ್ಕಾಗಿ ದುಃಖಿಸುತ್ತಿದ್ದು ಮಾಹಿತಿ ಪಡೆದ ವಿಶು ಶೆಟ್ಟಿ ಮಹಿಳೆಯನ್ನು ರಕ್ಷಿಸಿ ಸಖಿ ಸೆಂಟರ್ ಗೆ ದಾಖಲಿಸಿದ್ದಾರೆ.ಮಹಿಳೆ ಮೂಲತಃ ತುಮಕೂರಿನ ತಿಪಟೂರಿನವರಾಗಿದ್ದು ಹೆಸರು ಗಂಗಮ್ಮ (48) ಪತಿ ಹಾಗೂ ಮಗ ತೀರಿಕೊಂಡಿದ್ದು ತಾನು ಬೀದಿ ಪಾಲಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ನೆಲೆಗಾಗಿ ಆಶ್ರಯ ಸಿಗದಿದ್ದರೆ ಬೇರೆ ಉಪಾಯವಿಲ್ಲದೆ ಆತ್ಮಹತ್ಯೆ ಒಂದೇ ದಾರಿ ಎಂದು ದುಃಖಿಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಶ್ರೀ ಕೃಷ್ಣ ವೃದ್ಧರ ಆಶ್ರಮದ ಮುಖ್ಯಸ್ಥರಾದ ಕೃಷ್ಣಮೂರ್ತಿ ಭಟ್ ಸಹಕರಿಸಿದ್ದಾರೆ.ಸಂಬಂಧಿಕರು ಸಖಿ ಸೆಂಟರ್ ಸಂಪರ್ಕಿಸುವಂತೆ ವಿಶು ಶೆಟ್ಟಿ …

Read More »