• ಪುತ್ತೂರು: ಸುಮುಖ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ‘ತುಡ‌ರ್’ ತುಳು ಸಿನೆಮಾ ಕರಾವಳಿಯಾದ್ಯಂತ ನಿನ್ನೆ ಬಿಡುಗಡೆಯಾಗಿದ್ದು, ಇಂದು ಪುತ್ತೂರಿನ ಭಾರತ್ ಸಿನಿಮಾಸ್ …

    Read More »

Recent Posts

ಕೊಲ್ಲೂರು: ತಹಸೀಲ್ದಾರ್ ಆದೇಶ ಉಲ್ಲಂಘಿಸಿ ಸರ್ಕಾರಿ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ; ಪೊಲೀಸರಿಗೆ ದೂರು

ಕೊಲ್ಲೂರು: ದಿನಾಂಕ :04-03-202 ಹೊಸೂರು ಗ್ರಾಮದ ಮರ್ಡಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿದ್ದಾರೆ ಎಂದು ಕಂದಾಯ ನಿರೀಕ್ಷಕರಾದ ರಾಘವೇಂದ್ರ ಡಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕುಂದಾಪುರ ತಾಲೂಕು ವಂಡ್ರೆ ಹೋಬಳಿಯಲ್ಲಿ ಶ್ರೀ ಕಂದಾಯ ನಿರೀಕ್ಷಕರಾಗಿರುವ ರಾಘವೇಂದ್ರ ಡಿ ಅವರಿಗೆ ಹೊಸೂರು ಗ್ರಾಮದ ಮರ್ಡಿ ಎಂಬಲ್ಲಿ ಮಂಜುಳ ಎಂಬುವವರು ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿದ್ದಾರೆ ಎಂಬ ಬಗ್ಗೆ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ರಾಘವೇಂದ್ರ ಡಿ ಅವರು ದಿನಾಂಕ 23/12/2024 ರಂದು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಾಗಿ …

Read More »

ದಾಖಲೆಯಾದ ಪಾದ ಯಾತ್ರೆ ಧ್ಯಾನಿಗಳು ಮತ್ತುಸಾರ್ವಜನಿಕರಿಂದ ನಡೆದ 5ನೇ ವರ್ಷದ ಕೊಲ್ಲೂರು ಪಾದಯಾತ್ರೆ; ಆಚಾರ್ಯ ಕೇಶವ ಜೀ

ಪರಮಪೂಜ್ಯ ಯೋಗ ಬ್ರಹ್ಮ ಋಷಿಪ್ರಭಾಕರ್ ಗುರೂಜಿಯವರ ಆಶೀರ್ವಾದದಿಂದ ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ಬೆಳ್ಳಿ ಇವರ ಸಾರಥ್ಯದಲ್ಲಿ “ಸಿದ್ದ ಸಮಾಧಿ ಯೋಗ”ದ ಧ್ಯಾನಿಗಳು ಮತ್ತು ಸಾರ್ವಜನಿಕರಿಂದ ನಡೆದ 5ನೇ ವರ್ಷದ ಕೊಲ್ಲೂರು ಪಾದಯಾತ್ರೆಯು ಒಂದು ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವಿಕೆಯಿಂದ ಇದೊಂದು ದಾಖಲೆಯ ಪಾದಯಾತ್ರೆಯಾಗಿ ವಿದ್ಯುಕ್ತವಾಗಿ ಸಂಪನ್ನಗೊಂಡಿತು.ಭಾನುವಾರ ಬೆಳಿಗ್ಗೆ 4:10ಕ್ಕೆ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ಶುಭಕೋರುವುದರೊಂದಿಗೆ ಚಾಲನೆ ನೀಡಿದರು. :

Read More »

ಚಿಕಿತ್ಸೆ ಪಡೆದ ಮಹಿಳೆ ರಾಜ್ಯ ಮಹಿಳಾ ನಿಲಯಕ್ಕೆ ದಾಖಲು; ವಿಶು ಶೆಟ್ಟಿ

ಉಡುಪಿ ಮಾ.2: ತಿಂಗಳ ಹಿಂದೆ ಪಿತ್ರೋಡಿಯಲ್ಲಿ ವಿಶು ಶೆಟ್ಟಿ ಅವರಿಂದ ರಕ್ಷಿಸಲ್ಪಟ್ಟ ಮಾನಸಿಕ ಮಹಿಳೆಯನ್ನು ಬಾಳಿಗಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದು ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮಹಿಳೆಯು ಒಂಟಿಯಾಗಿರುವುದರಿಂದ ನಿಟ್ಟೂರು ರಾಜ್ಯ ಮಹಿಳಾ ನಿಲಯಕ್ಕೆ ವಿಶು ಶೆಟ್ಟಿ ದಾಖಲಿಸಿದ್ದಾರೆ.ಮಹಿಳೆ ಅನಿತಾ ಪೂಜಾರಿ (40) ಮಾನಸಿಕ ಆಘಾತಕ್ಕೆ ಗುರಿಯಾಗಿ ಸ್ಥಳೀಯರಿಗೆ ದಾಂದಲೆ ನಡೆಸಿದ್ದರು. ಈ ಬಗ್ಗೆ ಸ್ಥಳೀಯರು ವಿಶು ಶೆಟ್ಟಿಗೆ ರಕ್ಷಿಸುವಂತೆ ವಿನಂತಿಸಿದ್ದು, ಉದ್ಯಾವರ ಜಯಶ್ರೀಯವರ ಸಹಾಯದಿಂದ ವಿಶು ಶೆಟ್ಟಿ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದರು. ಮಹಿಳೆಯ ತಂದೆ ತಾಯಿ ತೀರಿಕೊಂಡಿದ್ದು ಪುನಃ ಪಿತ್ರೋಡಿಯ ಮನೆಗೆ …

Read More »