Tag Archives: Sagaranews. com

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಪಾದ ಯಾತ್ರೆ ;ಆಚಾರ್ಯ ಕೇಶವ ಜೀ

ಬೈಂದೂರು; ನೆನ್ನೆ ನಡೆದ ಪಾದ ಯಾತ್ರೆಯ ಅಂಗವಾಗಿ ಮೇ ತಿಂಗಳಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ   ಪೂರ್ವ ಸಂಕಲ್ಪದೊಂದಿಗೆ ಕೊಲ್ಲೂರು ಪಾದ ಯಾತ್ರೆ ಆರಂಭ ಗೊಂಡಿದ್ದು ಸುಮಾರು ಬೆಳಿಗ್ಗೆ ನಾಲ್ಕು ಗಂಟೆಗೆ ಪಾದ ಯಾತ್ರೆ ಆರಂಭಗೊಂಡಿದ್ದು ಸುಮಾರು ಸಾವಿರಕ್ಕೂ ಅಧಿಕ ಮಂದಿ  ಭಾಗವಹಿಸಿದ್ದರು. ಬೆಳಿಗ್ಗೆ ಪಾದಯಾತ್ರೆಗೆ ಚಾಲನೆ ನೀಡಿ ಶುಭಹಾರೈಸಿದ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ಭಾಗವಹಿಸಿದ್ದು, ಶುಭ ಹಾರೈಸಿದ ಕಂಬದಕೋಣೆ ವ್ಯವಸಾಯ ಸಂಘದ ಅಧ್ಯಕ್ಷರು ಮತ್ತು ಸಿದ್ದ ಸಮಾಧಿ ಯೋಗದ ಹಿತೈಷಿಗಳು ಆದ ಶ್ರೀ ಪ್ರಕಾಶ್ ಚಂದ್ರ ಶೆಟ್ಟಿ …

Read More »

ದಾಂಧಲೆ ನಡೆಸುತ್ತಿದ್ದ ಮಾನಸಿಕ ಅಸ್ವಸ್ಥ ವ್ಯಕ್ತಿಯನ್ನು ಬಂಧನಕ್ಕೆ ಒಳಪಡಿಸಿ ವಶಕ್ಕೆ ; ಆಸ್ಪತ್ರೆಗೆ ದಾಖಲು:ವಿಶು ಶೆಟ್ಟಿ

ವರದಿ;ಜನಾರ್ದನ ಮರವಂತೆ ಉಡುಪಿ ಜ. 19 :- ಬ್ರಹ್ಮಾವರದ ಠಾಣಾ ವ್ಯಾಪ್ತಿಯಲ್ಲಿ ಸಿಕ್ಕಿದ ವಸ್ತುಗಳನ್ನು ಎಸೆಯುತ್ತ ವಾಹನಗಳನ್ನು ಜಖಂಗೊಳಿಸುತ್ತ, ಸಾರ್ವಜನಿಕರಿಗೆ ಹಲ್ಲೆಯನ್ನು ಮಾಡಲು ಬರುತ್ತಿದ್ದ, ಭಯದ ವಾತವರಣ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ವಿಶುಶೆಟ್ಟಿ ಅಂಬಲಪಾಡಿಯವರು ಈಶ್ವರ ಮಲ್ಪೆ, ಹರೀಶ್ ಉದ್ಯಾವರ, ಸಾರ್ವಜನಿಕರ, ಹಾಗೂ ಪೋಲಿಸರ ಸಹಾಯದಿಂದ ರಕ್ಷಣೆ ಮಾಡಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ಮಾನಸಿಕ ಅಸ್ವಸ್ಥ ಪ್ರಕಾಶ್ (40ವರ್ಷ) ಬ್ರಹ್ಮಾವರದ ಗಾಂಧಿನಗರದ ನಿವಾಸಿಯಾಗಿದ್ದು, ಈ ಹಿಂದೆಯೂ ಖಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಕಳೆದ ಎರಡು ಮೂರು ದಿನಗಳಿಂದ ವ್ಯಕ್ತಿಯ ಖಾಯಿಲೆ ಉಲ್ಬಣಗೊಂಡು ತೀರಾ ಉದ್ವೇಗಕ್ಕೆ …

Read More »

ಯಡೂರು ಅಬ್ಬಿಫಾಲ್ಸ್‌ ನಲ್ಲಿ  ಪ್ರವಾಸಿಗ ನೀರುಪಾಲು!

ಹೊಸನಗರ: ತಾಲೂಕಿನ ಯಡೂರು ಅಬ್ಬಿಫಾಲ್ಸ್ ನೋಡಲು ಬಂದ  ಪ್ರವಾಸಿಗ ನೋರ್ವ ನೀರುಪಾಲಾದ ಘಟನೆ ಭಾನುವಾರ ನಡೆದಿದೆ.ಬೆಂಗಳೂರು ಬಸವನಗುಡಿ ಉದ್ಯೋಗಿ, ಬಳ್ಳಾರಿ ನಿವಾಸಿ ವಿನೋದ್ (26) ಜಲಪಾತ ವೀಕ್ಷಿಸುವ ವೇಳೆ ಕಾಲು ಜಾರಿ ಅಬ್ಬಿಗುಂಡಿಗೆ ಬಿದ್ದಿದ್ದಾನೆ. ಆತ ಮತ್ತೆ ಗುಂಡಿಯಿಂದ ಮೇಲೆ ಬರದ ಹಿನ್ನೆಲೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ನಗರ ಠಾಣೆ ಪಿಎಸ್‌ಐ ರಮೇಶ್, ಅಗ್ನಿಶಾಮಕ ದಳ ಆಗಮಿಸಿದ್ದು ಕಾರ್ಯಾಚರಣೆ ನಡೆಸಲಾಗಿದೆ.

Read More »

ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ರೇಖಾ S ಖಾರ್ವಿ,

ನನ್ನ ಅಮ್ಮನ ಉಳಿಸಿಕೊಡಿ ಮಗಳು ಆಕ್ರಂದನ, ಈಶ್ವರ್ ಮಲ್ಪೆ ತಂಡದಿಂದ ಸಹಾಯಾಸ್ಥ. ಕುಂದಾಪುರ ತಾಲೂಕು ಗಂಗ್ಗೊಳ್ಳಿಯ ನಿವಾಸಿಯಾದ ರೇಖಾ ಎಸ್ ಖಾರ್ವಿ ಕಡುಬಡತನದಿಂದ  ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದು ಅವರು ಕುಟುಂಬಕ್ಕೆ ಸಿಡಿಲು ಅಂತ ಬಂದ ಮಾರಕ ಕ್ಯಾನ್ಸರ್ ಖಾಯಿಲೆ  ಅವರು ಕುಟುಂಬದ ಜೀವನ ತತ್ತರಿಸಿತು, ಆಸ್ಪತ್ರಯಿಂದ ಈ ಖಾಯಿಲೆಗೆ ಸುಮಾರು 8ಲಕ್ಷ ಖರ್ಚಾಗುತ್ತದೆ..ಮೀನುಗಾರಿಕೆ ಅವರು ಜೀವನ ವಾಗಿದ್ದು ಇಷ್ಟು ಹಣ ಭರಿಸಲು ಕಷ್ಟಕರ, ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ವಾಸವಿರುವ ಇವರು, ಕೇವಲ ಒಂದು ಕೈಯಿಂದ ದುಡಿದು ಇಷ್ಟೂಂದು ಹಣ ಭರಿಸಲು ಕಷ್ಟವಾಗಿ …

Read More »