ಉಡುಪಿ: ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು ಮಹಿಳೆಯೋರ್ವರಿಗೆ ಅವಮಾನವಾದ ಘಟನೆ ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿಯಲ್ಲಿ ನಡೆದಿದ್ದು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ. ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಮೀಟಿಂಗ್ನಲ್ಲಿ ಅಶ್ವಜಿತ್ ಎನ್ನುವ ವ್ಯಕ್ತಿ, ಬಿಲ್ಲವ ಸಮಾಜದ ಮಹಿಳೆಯ ಘನತೆಗೆ ಧಕ್ಕೆ ತಂದ ವಿಷಯಕ್ಕೆ ಸಂಬಂಧಿಸಿ ಹಿಂದಿನ ಅಧ್ಯಕ್ಷರ ಕ್ಷಮೆಯಾಚನೆಗೆ ಲೋಕೇಶ್ ಪೂಜಾರಿಯವರು ಮುಂದಾದಲ್ಲಿ ಆಗಸ್ಟ್ 20 ರಂದು ನಡೆಯುವ ನಾರಾಯಣ …
Read More »Tag Archives: sagaranews.com
ನೂತನ ಬೆಳ್ಳಿ ರಥ ಸಮರ್ಪಣೆ
ಬೈಂದೂರು ತಾಲೂಕು ಮರವಂತೆ ಶ್ರೀ ಮಹಾರಾಜ ವರಾಹ ದೇವಸ್ಥಾನದಲ್ಲಿ ಇಂದು ಶ್ರೀ ದೇವರಿಗೆ ಬೆಳ್ಳಿರಥ ಸಮರ್ಪಣೆ ಆಗಿದ್ದು, ಶ್ರೀರಾಮ ಮಂದಿರದಿಂದ ಮೆರವಣಿಗೆಯೊಂದಿಗೆ ಶ್ರೀ ದೇವರ ಸನ್ನಿದಾನದಲ್ಲಿ ಪೂಜಾ ಪುರಸ್ಕಾರ ದೊಂದಿಗೆ ಆರಂಭ ಗೊಂಡಿದ್ದು,ಇಂದು ವರಾಹ ದೇವಸ್ಥಾನದಲ್ಲಿ ಬೆಳ್ಳಿ ರಥ ಲೋಕಾರ್ಪಣೆ ಗೊಂಡಿದೆ, ಸಭಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಧರ್ಮದರ್ಶಿಗಳಾದ ಸತಿಶ್ ನಾಯ್ಕ ಮಾತನಾಡಿ ಈ ಬೆಳ್ಳಿರಥ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡು ಬಂದಿದ್ದು ಈ ಹಿಂದೆ ಇಲ್ಲಿ ರಥ ಇದ್ದು ಅದು ಸಮುದ್ರಪಾಲಾಗಿದ್ದು ಈಗ ಬೆಳ್ಳಿ ರಥ ಮಾಡುವ ಅವಕಾಶ ಕೂಡಿ ಬಂದಿದೆ ,ಈ …
Read More »ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಶ್ರೀ ಬ್ರಾಹ್ಮ ದುರ್ಗಾ ಕಾಂಪ್ಲೆಕ್ಸ್ ನಲ್ಲಿ ಮನೆಗೆ ಬೇಕಾಗುವ ಎಲ್ಲಾ ವಸ್ತುಗಳು ಒಂದೇ ಸೂರಿನಡಿಯಲ್ಲಿ ದೊರೆಯುತ್ತದೆ. ಮನೆ ನಿರ್ಮಾಣಕ್ಕೆ, ಹಾಗೂ ಕಮರ್ಷಿಯಲ್ ಕಟ್ಟಡಕ್ಕೆ ಬೇಕಾಗುವ ಎಲ್ಲಾ ವಸ್ತುಗಳು ಕ್ಲಪ್ತ ಸಮಯದಲ್ಲಿ ಜನರಿಗೆ ಸಿಗಬೇಕೆಂಬ ಉದ್ದೇಶದಿಂದ ಶ್ರೀ ದುರ್ಗಾ ಹಾರ್ಡ್ ವೇರ್ ನಿಮ್ಮ ಸೇವೆಗೆ. ತಲ್ಲೂರು, ಹಟ್ಟಿ ಅಂಗಡಿ, ಉಪ್ಪಿನ ಕುದ್ರು, ಹೆಮ್ಮಾಡಿ, ಜಾಲಾಡಿ, ಭಾಗದವರಿಗೆ ಮನೆ, ಹಾಗೂ ಕಮರ್ಷಿಯಲ್ ಕಟ್ಟಡ …
Read More »ಹೆಜಮಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಅಗೌರವ; ತಪ್ಪು ಕಾಣಿಕೆ ಹಾಕಿ ಕ್ಷಮೆ ಯಾಚಿಸಬೇಕೆಂದು ಅಗ್ರಹ ಸಮಾನತೆಯನ್ನು ಬೋಧಿಸಿ ಒಂದೇ ಜಾತಿ ಒಂದೇ ಮತ ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳನ್ನು ನಂಬುವ ಕುಲದವರಿಂದಲೇ ನಾರಾಯಣಗುರುಗಳಿಗೆ ಮತ್ತು ಮಹಿಳೆಯೋರ್ವರಿಗೆ ಅವಮಾನವಾದ ಘಟನೆ ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿಯಲ್ಲಿ ನಡೆದಿದೆ. ಹೆಜಮಾಡಿ ಬಿಲ್ಲವ ಸಂಘದ ಮುಂಬೈ ಕಮಿಟಿ ಮೀಟಿಂಗ್ನಲ್ಲಿ ಅಶ್ವಜಿತ್ ಎನ್ನುವ ವ್ಯಕ್ತಿ, ಬಿಲ್ಲವ ಸಮಾಜದ ಮಹಿಳೆಯ ಘನತೆಗೆ ಧಕ್ಕೆ ತಂದ ವಿಷಯಕ್ಕೆ ಸಂಬಂಧಿಸಿ ವಿಷಯಕ್ಕೆ ಸಂಬಂಧಿಸಿ ಹಿಂದಿನ …
Read More »ಆ್ಯಸಿಡ್ ತುಂಬಿದ ಟ್ಯಾಂಕರ್ ಪಲ್ಟಿ.
ಅಂಕೋಲಾ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ಕಂಚಿನಬಾಗಿಲು ಬಳಿ ಆ್ಯಸಿಡ್(ACID) ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ.ಘಟನೆಯಲ್ಲಿ ಚಾಲಕನಿಗೆ ಸಣ್ಣ ಪ್ರಮಾಣದ ಗಾಯವಾಗಿದೆ. ಆಂಧ್ರಪ್ರದೇಶದಿಂದ ಗೋವಾ ದ ಕಡೆಗೆ ಬರುವಟ್ಯಾಂಕರ್ ಕಂಚಿನಬಾಗಿಲು ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿ ಚರಂಡಿಗೆ ಬಿದ್ದಿದೆ.ಟ್ಯಾಂಕರ್ ನಲ್ಲಿ ಸುಮಾರು 34 ಟನ್ ಸಲ್ಪುರಿಕ್ (SULPHURIC ACID) ಒಯ್ಯಲಾಗುತಿತ್ತು. ಘಟನೆಯಿಂದ ಚರಂಡಿಯಲ್ಲಿ ಸಂಪೂರ್ಣವಾಗಿ ಆ್ಯಸಿಡ್ ಸೋರಿಕೆಯಾಗಿ ಖಾಲಿಯಾಗಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿ ನಿಗಾ ವಹಿಸಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ …
Read More »ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ವತಿಯಿಂದ ಶ್ರೀ ಜಿ ವಿ ಅಶೋಕ್ ರವರಿಗೆ ಸನ್ಮಾನ
ಆಗಸ್ಟ್ 28 ರಂದು ಕೆನರಾ ಬ್ಯಾಂಕ್ ನಿವೃತ್ತಅಧಿಕಾರಿಗಳ ಸಂಘ, ಉಡುಪಿ ಘಟಕದಮಾಸಿಕಸಭೆಯು ಶ್ರೀ ಪ್ರದೀಪ ಭಕ್ತ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರಗಿತು. ಶ್ರೀ ಯೋಗೇಶ್ ಭಟ್ ಹಾಗು ಶ್ರೀ ಮೋಹದಾಸ ನಾಯಕ್ ಮತ್ತು ಸದಸ್ಯರು, ಸಹಸದಸ್ಯರು ಉಪಸ್ಥಿತರಿದ್ದರು. ಜುಲೈ ತಿಂಗಳಲ್ಲಿ ಇಂದೋರ್ ನಲ್ಲಿ ಜರಗಿದ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ M3, 2024 ನಲ್ಲಿ 5 ಚಿನ್ನ,1 ಬೆಳ್ಳಿ ಹಾಗು 1 ಕಂಚಿನ ಪದಕಗಳನ್ನು ಗೆದ್ದು ಬೆಸ್ಟ್ ಲಿಸ್ಟರ್ ಆಫ್ ಇಂಡಿಯಾ M3-2024 ಎಂಬ ಕೀರ್ತಿಗೆ ಭಾಜನರಾದ ಸದಸ್ಯ ಶ್ರೀ …
Read More »ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕೇಬಲ್ ಟಿವಿ ಅಸೋಸಿಯೇಷನ್ ವರನ್ನು ಸನ್ಮಾನಿಸಿದ ಕ್ಷಣ
ಬೈಂದೂರು ;ಇಂದು ಬೆಂಗಳೂರಿನ ಹಾಕಿ ಕ್ಲಬ್ ನಲ್ಲಿ ನಡೆದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಕೇಬಲ್ ಟಿವಿ ಅಸೋಸಿಯೇಷನ್ ಇವರನ್ನು ಕರೆದು ಗುರುತಿಸಿ ಗೌರವಿಸಲಾಯಿತು ಈ ಸಮಯದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಪ್ಯಾಟ್ರಿಕ್ ರಾಜು ಕೇಬಲ್ ಟಿವಿ ಸಂಘಟನೆ ಪ್ರತಿ ಜಿಲ್ಲೆಯಲ್ಲೂ ಆಗಬೇಕು ಮತ್ತು ಆಪರೇಟರ್ಗಳು ಸಂಘಟಿತರಾಗಬೇಕು ಎಂದು ಹೇಳಿದರು ಅಲ್ಲದೆ ತುಮಕೂರು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ರಾಜ್ಯದಲ್ಲಿ ಜಿಲ್ಲಾ ಮಟ್ಟದ ಒಂದು ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು ಈ ಸಮಯದಲ್ಲಿ ಸಂಘದ ಕಾರ್ಯದರ್ಶಿ ರಾಮಪ್ರಸಾದ್ ಗೌಡ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ; …
Read More »ಉಚ್ಚಿಲ ದಸರ 2024 ಆಮಂತ್ರಣ ಪತ್ರಿಕೆ ಬಿಡುಗಡೆ
ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ “ಉಚ್ಚಿಲ ದಸರ -2024” ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಂಗಳವಾರ ನಡೆಯಿತು. ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.ಮೊದಲಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ.ರಾಘವೇಂದ್ರ ಉಪಾಧ್ಯಾಯರವರು ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸಂದರ್ಭ ನಾಡೋಜ ಡಾ.ಜಿ.ಶಂಕರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ಉಚ್ಚಿಲ ದಸರ -2024 ನ್ನು ಆಚರಿಸಲಾಗುವುದು. ಉಚ್ಚಿಲ ದಸರ …
Read More »ಆಸರೆ ಚಾರಿಟೇಬಲ್ ಟ್ರಸ್ಟ್ ಸಂಯೋಜನೆ ಮುದ್ದುಕೃಷ್ಣ ರಾಧೆ
ಸ್ಪರ್ಧೆ ಮರವಂತೆ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಮುದ್ದುಕೃಷ್ಣ ರಾಧೆ ಸ್ಪರ್ಧೆ ಸಾಧನಾ ಸಮುದಾಯ ಭವನದಲ್ಲಿ ನಡೆಯಿತು ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ವಿಜೇತರಾದ ಶ್ರೀಯ ಖಾರ್ವಿ, ಅನ್ವಿಕ, ಅರ್ನ, ಅವನ್ಯ ರಿಷಿ ನಿ, ಹರ್ಷಿತ ,ನಿಯಾಂಶ್, ಪ್ರಣತಿ ಗಣೇಶ ಭಟ್ ಆಧ್ಯಾ ಆಸರೆ ಚಾರಿಟೇಬಲ್ ಟ್ರಸ್ಟ್ ಸದಸ್ಯರು ಮತ್ತು ಗಣ್ಯವ್ಯಕ್ತಿಗಳು ಸಾರ್ವಜನಿಕರು ಉಪಸ್ಥಿತರಿದ್ದರು
Read More »ತಲ್ಲೂರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಕುಂದಾಪುರ ; ಕುಂದಾಪುರ ತಾಲೂಕಿನ ತಲ್ಲೂರಿನಲ್ಲಿ ಸಪ್ತಸ್ವರ ವಿವಿಧೋದ್ದೇಶ ಸಹಕಾರ ಸಂಘ (ರಿ) ತಲ್ಲೂರು, ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ ಉಡುಪಿ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಉಪ್ಪಿನಕುದ್ರು, ರಕ್ತನಿಧಿ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ ಇವರ ಸಹಕಾರದಲ್ಲಿ ನಡೆಯಿತು ದಿನಾಂಕ 18.08.2024 ಆದಿತ್ಯವಾರ ಸರಕಾರಿ ಹಿರಿಯ ಪ್ರಾಥಮಿಕ ತಲ್ಲೂರು ಇಲ್ಲಿ ನಡೆದ ರಕ್ತದಾನ ಶಿಬಿರವನ್ನು ಶ್ರೀ ಬಾಲಚಂದ್ರ ಭಟ್, ಧರ್ಮದರ್ಶಿಗಳು, ಶ್ರೀ ಸಿದ್ದಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಇವರು ಉದ್ಘಾಟಿಸಿದರು. ಶಂಕರ್ ಸೇರುಗಾರ್, ಅಧ್ಯಕ್ಷರು,ಲಯನ್ಸ್ ಕ್ಲಬ್ ಸಿಟಿ …
Read More »