Tag Archives: sagaranews.com

ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ (ರಿ)23- 24 ವಾರ್ಷಿಕ ಮಹಾಸಭೆ

ಬೈಂದೂರು ತಾಲೂಕು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದಿಂದ ವಾರ್ಷಿಕ ಮಹಾಸಭೆ ಶಾಲೆ ಬಾಗಿಲು ಮಾತಶ್ರೀ ಸಭಾಭವನದಲ್ಲಿ ನಡೆಯಿತು,  ವೆಂಕಟರಮಣ ಖಾರ್ವಿ ಅಧ್ಯಕ್ಷತೆಯಲ್ಲಿ ಆಯವ್ಯಯ ಮಂಡನೆಯನ್ನು ಮಾಡಿ ಸಭೆಯಲ್ಲಿ ಅನೇಕ ವಿಷಯಗಳು ಚರ್ಚಿಸಿ ತೀರ್ಮಾನ ಕೈಗೊಂಡಿದ್ದು ,ಅಧ್ಯಕ್ಷರು ಮಾತನ್ನಾಡಿ ಅಕಾಲಿಕ ಮರಣ ಹೊಂದಿದ ಸಂಘದ ಸದಸ್ಯರಿಗೆ ತಲಾ ಒಂದು ಲಕ್ಷ ಪರಿಹಾರ ನಿಡಿದ್ದು, ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,50000ರೂ ದೇಣಿಗೆಯನ್ನು ನೀಡುವುದೆಂದುತಿರ್ಮಾನಿಸಲಾಯಿತುಮೀನುಗಾರರಿಗೆ  ವರ್ಷದಿಂದ ವರ್ಷಕ್ಕೆ ಮೀನುಗಳು ಕ್ಷಿಣಿಸುತ್ತಿದ್ದು ಕಾರಣ ಬುಲ್ ಟ್ರಾಲ್, ಲೈಟ್ ಪಿಶೀಂಗ್‌ ದಿಂದ ನಾಡದೋಣಿ ಮೀನುಗಾರರಿಗೆ ಬಾರಿ ಹೊಡೆತ ಬಿದ್ದಿರುತ್ತದೆ, ಮೀನುಗಾರರ ಹೊಟ್ಟೆಯ ಮೇಲೆ …

Read More »

ಉಪ್ಪಿನಂಗಡಿ:ಕೆ.ಎಸ್.ಆರ್.ಟಿ ಸಿ ಸಂಸ್ಥೆಯ ಐರಾವತ ಬಸ್ ಗೆ ಹತ್ತಿಕೊಂಡ ಬೆಂಕಿ.

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್ ಒಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದ್ದು, ಸ್ಥಳೀಯ ಯುವಕರ  ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಆಗ ಅಲ್ಲಿದ್ದ ಉಪ್ಪಿನಂಗಡಿ ಗ್ರಾ.ಪಂ. ಸಿಬ್ಬಂದಿಯಾದ ಇಸಾಕ್, ಇಕ್ಬಾಲ್, ಸ್ಥಳೀಯರಾದ ಜಾಯಿ, ಸ್ನೇಕ್ ಝಕಾರಿಯಾ,ಸಿದ್ದೀಕ್ ಕೊಪ್ಪಳ ಸೇರಿದಂತೆ ಅಟೋ ಚಾಲಕರು …

Read More »

ಸಮುದ್ರ ಪೂಜೆ ರಾಣಿಬಲೆ ಮೀನುಗಾರರ ಒಕ್ಕೂಟ (ರಿ.)

ಬೈಂದೂರು ತಾಲೂಕು ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟ (ರಿ.) ಉಪ್ಪುಂದ ಇವರಿಂದ 2024-25 ನೇ ಸಾಲಿನ ಮೀನುಗಾರಿಕಾ ಋತುವಿನ ಸಮುದ್ರ ಪೂಜೆಯನ್ನು  ಪುರೋಹಿತರಾದ ಪರಮೇಶ್ವರ ಹೆಗಡೆ ಇವರ ನೇತೃತ್ವದಲ್ಲಿ ಉಪ್ಪುಂದ ಸಮುದ್ರ ತೀರದಲ್ಲಿ ನೆರವೇರಿಸಲಾಯಿತು. ಇದೇ ಸಂದರ್ಭ ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ, ಉಪಾಧ್ಯಕ್ಷರಾದ ತಿಮ್ಮಪ್ಪ ಖಾರ್ವಿ, ಅರಮಕೋಡಿ ಶ್ರೀ ಈಶ್ವರ ದೇವಸ್ಥಾನದ ಅಧ್ಯಕ್ಷರಾದ ಸುರೇಶ್‌ ಖಾರ್ವಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರಾದ ಬಿ.ನಾಗೇಶ ಖಾರ್ವಿ, ಮತ್ತು ಸಂಘದ ಪದಾಧಿಕಾರಿಗಳು, ಮೀನುಗಾರ ಮುಖಂಡರು ಸಂಘದ ರಾಣಿಬಲೆ ಜೋಡಿಯ ಸದಸ್ಯರು, ಹಾಗೂ ಮೀನುಗಾರರು …

Read More »

ನಿರಂತರ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ತತ್ತರಿಸಿದ ವಾಸುದೇವ ಮೊಗವೀರ ಕುಟುಂಬ

ಬೈಂದೂರು ತಾಲೂಕು ಉಪ್ಪುಂದ ಗ್ರಾಮದ ವಾಸುದೇವ ಮೋಗವೀರರವರ ಮನೆಗೆ ಮಳೆ ನೀರು ನುಗ್ಗಿದ ಕಾರಣ ಇಡಿ ಕುಟುಂಬವೇ ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿ ಬಂದಿದೆ. ವಾಸುದೇವ ಮೊಗವೀರರವರ ಮನೆ ಹತ್ತಿರ ನೀರು ಹೋಗುವ ಚರಂಡಿ ಇದ್ದು  ಸಮರ್ಪಕವಾಗಿ ನೀರು ಹೋಗದ ಕಾರಣ ಮತ್ತು ಇವರ ಜಾಗ ತಗ್ಗು ಪ್ರದೇಶಗಳಾಗಿರುವುದರಿಂದ ಚರಂಡಿ ನೀರು ಇವರ ಹಿತ್ತಲೆಗೆ ನುಗ್ಗಿ ಮನೆಯ ಚಾವಡಿಯ ತನಕ ನೀರು ತುಂಬಿಕೊಂಡಿರುತ್ತದೆ,  ಈಗಾಗಲೇ ಪಂಪ್ಸೆಟ್ ಬಳಕೆಯನ್ನು ಮಾಡಿದ್ದು  ಧಾರಾಕಾರವಾಗಿ ಸುರಿತ್ತಿರುವ ಮಳೆಯಿಂದ ತತ್ತರಿಸಿದ ವಾಸುದೇವ ಮನೆಯವರು ಮನೆ ಬಿದ್ದು ಹೋಗೋ ಪರಿಸ್ಥಿತಿ ಉಂಟಾಗಿದ್ದು …

Read More »

ಮರವಂತೆ ಮೀನುಗಾರರ ಸಹಕಾರ ಸಂಘ ನಿಯಮಿತ ಮರವಂತೆ ಇದರ 23-24 ನೇ ಸಾಲಿನ ಸರ್ವ ಸದಸ್ಯರ 82ನೇ ವಾರ್ಷಿಕ ಮಹಾಸಭೆ

ಬೈಂದೂರು ತಾಲೂಕು ಮರವಂತೆ ಮೀನುಗಾರರ ಸಹಕಾರ ಸಂಘ ನಿಯಮಿತ ಮರವಂತೆ ಇದರ23-24 ನೇ ಸಾಲಿನ ಸರ್ವ ಸದಸ್ಯರ 82ನೇ ವಾರ್ಷಿಕ ಮಹಾಸಭೆಯು  ಮರವಂತೆ ಮೀನುಗಾರರ ಸಹಕಾರ ಸಮುದಾಯ ಭವನದಲ್ಲಿ ಪ್ರವೀಣ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಅಧ್ಯಕ್ಷರ ಆಸನ ಸ್ವೀಕಾರ ಸ್ವಾಗತ ಭಾಷಣ ಹಾಗೂ ಸಭೆಯ ಸೂಚನ ಪತ್ರ, ವಾರ್ಷಿಕ ವರದಿ ನ್ಯೂನತೆಗೆ ತಯಾರಿಸಲಾದ ಅನುಪಾಲನ ವರದಿ ಅಂದಾಜು ಬಜೆಟು ಮುಖ್ಯ ಕಾರ್ಯನಿರ್ವಾಣಾಧಿಕಾರಿ ಗಂಗಾಧರ ಇವರು ನೆರವೇರಿಸಿದರು, ಸಂಘದ ಅಂದಾಜು ಬಜೆಟನ್ನು ಸಂಸ್ಥೆಯ ಸಿಬ್ಬಂದಿಯಾದ ದಿಲೀಪ್ ಖಾರ್ವಿ ರವರು ಓದಿ ಹೇಳಿದರು 2023-24 ನೇ ಸಾಲಿನ …

Read More »

ಬೈಂದೂರು : ಮಾವಿನಕಟ್ಟೆ ಜನತಾ ಕಾಲೋನಿ ರಸ್ತೆ ಚರಂಡಿ ಅವ್ಯವಸ್ಥೆ. ಮನೆ ಬೀಳುವ ಸ್ಥಿತಿ

ಬೈಂದೂರು: ಉಡುಪಿ ಜಿಲ್ಲೆ ಕುಂದಾಪುರತಾಲ್ಲೂಕು ವ್ಯಾಪ್ತಿಯ ಗುಜ್ಜಾಡಿ ಗ್ರಾಮ ಪಂಚಾಯಿತಿನ ಮಾವಿನ ಕಟ್ಟೆ ನಾಯಕವಾಡಿ ಜನತಾ ಕಾಲೋನಿ ಮುಳ್ಳಿಕಟ್ಟೆ ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು, ದಿನನಿತ್ಯ ನೂರಾರು ಶಾಲೆಗೆ ಹೋಗುವ ಮಕ್ಕಳು ಹಾಗೂ ಮೀನುಗಾರಿಕೆ ಕೆಲಸಕ್ಕೆ ಹೋಗುವರು, ಮತ್ತು ಜನತಾ ಕಾಲೋನಿಯ ಗಂಡಸರು ಮಹಿಳೆಯರು ಕೆಲಸಕ್ಕೆ ಹೋಗಿ ಬರುವ ರ ಮುಖ್ಯರಸ್ತೆ ಇದಾಗಿದೆ, ಹೌದು ಗುಜ್ಜಾಡಿ ಗ್ರಾಮ ಪಂಚಾಯತ್ ಸಂಬಂಧಿಸಿದ ಈ ರಸ್ತೆ ಭಾಗದಲ್ಲಿ ದೊಡ್ಡ ದೊಡ್ಡ ಮರಗಳಿಂದ ಕುಡಿದ ಹಾಡಿಗಳಿದ್ದು ಮಳೆಗಾಲದಲ್ಲಿ ಈ ಹಾಡಿಯ ಮೂಲಕವೇ ಮಳೆಗಾಲದಲ್ಲಿ ಜನತಾ ಕಾಲೋನಿ ಯಿಂದ ಹರಿದು …

Read More »

ಬಡ ವಿದ್ಯಾರ್ಥಿಗಳಿಗೆ ಆಶಾಕಿರಣ ಮಣಿಪಾಲ ಡಾ. ಟಿಎಂಎ ಪೈ ಪಾಲಿಟೆಕ್ನಿಕ್ ಗುಣಮಟ್ಟದ ಡಿಪ್ಲೊಮಾ ಎಂಜಿನಿಯರಿಂಗ್ ಶಿಕ್ಷಣ

ಉಡುಪಿ ; ಮಣಿಪಾಲ -ಇಂಜಿನಿಯರಿಂಗ್ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಯ ಅನಂತರ 3 ವರ್ಷಗಳ ಡಿಪ್ಲೋಮಾ ಪೂರೈಸಿ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಸೌಲಭ್ಯದೊಂದಿಗೆ ಆಯ್ಕೆಯ ಎಂಜಿನಿಯರಿಂಗ್ ಪದವಿಯ ದ್ವಿತೀಯ ವರ್ಷಕ್ಕೆ ಎಂಐಟಿ ಮಣಿಪಾಲದಲ್ಲಿ ನೇರ ಪ್ರವೇಶಕ್ಕೆ ಸಂಸ್ಥೆಯ ಮೂಲಕ ಸದಾವಕಾಶ ಕಲ್ಪಿಸಲಾಗಿದೆ. ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ.75ರಷ್ಟು ಶುಲ್ಕವನ್ನು ವಿದ್ಯಾರ್ಥಿ ವೇತನ ರೂಪದಲ್ಲಿ ವಿಶೇಷ ಒದಗಿಸಲಾಗುತ್ತಿದೆ. ಐಟಿಐ ಶಿಕ್ಷಣ ಪೂರೈಸಿದ ಎನ್‌ಸಿವಿಟಿ ಅಥವಾ ಎನ್‌ಟಿಸಿ ಪರೀಕ್ಷೆ …

Read More »

ಬೈಂದೂರು:  ನಿರುದ್ಯೋಗಿಗಳಿಗೆ  ಮತ್ತು ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಶೆಫ್‌ಟಾಕ್ ನ್ಯೂಟ್ರಿಫುಡ್ಸ್ ಪೈ.ಲಿ.ನ ಖಾದ್ಯಗಳ ಉತ್ಪಾದನ ಘಟಕ ಉದ್ಘಾಟನೆ, ಬೈಂದೂರು:  ಹೆರಾಂಜಾಲಿನಲ್ಲಿ ಶೆಪ್ ಟಾಕ್ ನ್ಯೂಟ್ರಿಫುಡ್ಸ್ ಸಂಸ್ಥೆ ಉದ್ಘಾಟನೆಗೊಂಡ್ಡಿದ್ದು ಗ್ರಾಮೀಣ ಭಾಗದಲ್ಲಿಉದ್ಯೋಗವಕಾಶ ನೀಡಬೇಕೆನ್ನುವ ಉದ್ದೇಶದಿಂದ ಇಂತಹ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗ ನೀಡುವ ಜೊತೆಗೆ  ಚಿಂತನೆ ಆರಂಭಿಸಿದ್ದು ಶ್ಲಾಘನೀಯವಾಗಿದೆ.ಕಷ್ಟ ಅನುಭಿಸಿದವರಿಗೆ ಮಾತ್ರ ನೋವಿನ ಅರ್ಥ ಗೊತ್ತಾಗುತ್ತದೆ ತಾನು ಪಟ್ಟ ಕಷ್ಟ ಇತರರು ಅನುಭವಿಸಬಾರದು ಎನ್ನುವ ಉದ್ದೇಶದಿಂದ ನೂರಾರು ಸಮಾಜಮುಖಿ ಸೇವೆ ನಡೆಸುತ್ತಿರುವ ಗೋವಿಂದ ಬಾಬು ಪೂಜಾರಿಯವರ ಪ್ರಯತ್ನ ಶ್ಲಾಘನಿಯವಾಗಿದೆ.ಸರಕಾರದಿಂದ ದೊರೆಯುವ ಅವಕಾಶಕ್ಕೆ ಮುಕ್ತ …

Read More »

ಶಿಬಾಜೆ, ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ಯುವತಿ ಬಲಿ:

ಘಟನಾ ಸ್ಥಳಕ್ಕೆ ಸಾರ್ವಜನಿಕರು ಆಗಮಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬಂಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆಯ ಪೊಲೀಸರು …

Read More »

ಕರಾವಳಿಯಾದ್ಯಂತ ಭಾರೀ ಮಳೆ ನೀರಿನಲ್ಲಿ ಮುಳುಗಿದ ಮಧೂರು ಮದನಂತೇಶ್ವರ ಮಹಾಗಣಪತಿ ದೇವಸ್ಥಾನ ಕಾಸರಗೋಡಿನ ಮಧೂರು ದೇವಸ್ಥಾನ ನಿನ್ನೆ ಸುರಿದ ಮಳೆಗೆ ದೇವಸ್ಥಾನದ ಅಂಗಳಕ್ಕೆ ನುಗ್ಗಿದ ನೀರು ದೇವಸ್ಥಾನದ ಪಕ್ಕದಲ್ಲೇ ಹರಿಯುವ ಮಧುನಾಶಿನಿ ಹೊಳೆ ನೀರು ನೀರಿನಲ್ಲೇ ತೆರಳಿ ದೇವರಿಗೆ ಅರ್ಚನೆ ನೆರವೇರಿಸಿದ ಅರ್ಚಕರು ಕೇರಳದ ಕಾಸರಗೋಡು ಜಿಲ್ಲೆ

Read More »