ಭಾರೀ ಮಳೆಗೆ ಪುತ್ತೂರಿನ ಚೆಲ್ಯಡ್ಕ ಸೇತುವೆ ಮುಳುಗಡೆ ಪುತ್ತೂರು ;ಪುತ್ತೂರಿನಿಂದ ಕುಂಜೂರುಪಂಜ ಪಾಣಾಜೆಗೆ ಸಂಪರ್ಕಿಸುವ ರಸ್ತೆಭಾರೀ ಮಳೆಯಿಂದಾಗಿ ಸೇತುವೆ ಮುಳುಗಡೆಯಾಗಿಹಲವು ಗ್ರಾಮಗಳನ್ನ ಸಂಪರ್ಕಿಸುವ ಚೆಲ್ಯಡ್ಕಸೇತುವೆ ಮುಳುಗಡೆ ಆಗಿದ್ದು ಸೇತುವೆ ಮುಳುಗಡೆಯಿಂದಾಗಿ ಪ್ರಯಾಣಿಕರಿಗೆ ಬಾರಿ ತೊಂದರೆ ಆಗಿದ್ದುಅಜ್ಜಿಕಲ್ಲು, ದೇವಸ್ಯ ಭಾಗದ ಜನರಿಗೆ ಬಸ್ ಸಂಪರ್ಕ ಕಡಿತ ಗೊಂಡಿದೆ
Read More »Tag Archives: sagaranews.com
ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ
ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿಯಲ್ಲಿ ಘಟನೆ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತ ಪುತ್ತೂರಿನ ಬನ್ನೂರು ಎಂಬಲ್ಲಿ ನಸುಕಿನ ಜಾವ ಧರೆ ಕುಸಿದು ಮನೆಗೆ ಹಾನಿ ಸ್ಥಳಕ್ಕೆ ಪುತ್ತೂರು ನಗರಸಭೆ ಸದಸ್ಯರು ಸಹಿತ ಪೌರಾಯುಕ್ತರು ಭೇಟಿ.ಪುತ್ತೂರು:ಪುತ್ತೂರು ತಾಲೂಕಿನ ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದ್ದು ಘಟನಾ …
Read More »ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್ನಲ್ಲಿ ಎರಡು ದಿನಗಳ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ
ಮಂಗಳೂರು:ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್ನಲ್ಲಿ ಎರಡು ದಿನಗಳ ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ ಶನಿವಾರ ಆರಂಭಗೊಂಡಿದ್ದು, ಭಾನುವಾರವೂ ಮೇಳ ಮುಂದುವರಿಯಲಿದೆ.ಅರ್ಬನ್ ಹಾಥ್ನ ವಿಶಾಲವಾದ ಪ್ರದೇಶದಲ್ಲಿ ಬಗೆಬಗೆಯ ಹಣ್ಣುಗಳು, ವಿವಿಧೆಡೆಗಳ ಹಲಸಿನ ಮಳಿಗೆಗಳನ್ನು ಹಾಕಲಾಗಿದೆ. ರಾಸಾಯನಿಕವಿಲ್ಲದೆ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಇಲ್ಲಿ ಗ್ರಾಹಕರಿಗೆ ಲಭ್ಯ. ಆದರೆ ಮೇಳದಲ್ಲಿ ಹಲಸಿನ ಮಳಿಗೆಗಳ ಸಂಖ್ಯೆ ಕೊಂಚ ಕಡಿಮೆ ಇರುವುದು ಕಂಡುಬಂತು. ಹಲಸು ಸೇರಿದಂತೆ ಹಣ್ಣುಗಳ ಮೌಲ್ಯವರ್ಧಿತ ಉತ್ಪನ್ನಗಳು, ಸ್ಥಳದಲ್ಲೇ ಹಲಸು ಹಾಗೂ ಅದರಿಂದ ಮಾಡುವ ರುಚಿಕರವಾದ ತಿಂಡಿಗಳ ಪ್ರದರ್ಶನ ಮತ್ತು ಮಾರಾಟ …
Read More »ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ ಪಂಜ ಗ್ರಾಮದಲ್ಲಿ ಮರಳಿ ಮಾತೃ ಧರ್ಮಕ್ಕೆ ಪುತ್ತೂರು ; ಪುತ್ತೂರು ಜಿಲ್ಲೆಯ ಕಡಬ ತಾಲೂಕಿನ 25 ಮಂದಿಯನ್ನು ಅನ್ಯ ಧರ್ಮದಿಂದ ಪುನಃ ಮರಳಿ ಮಾತೃ ಧರ್ಮಕ್ಕೆ ಬಂದವರನ್ನು ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಧರ್ಮ ರಕ್ಷಾ ಯಜ್ಞ ವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ 20 ವರುಷಗಳಿಂದ ಕ್ರೈಸ್ತ ಮತಕ್ಕೆ ಮತಾಂತರಗೊಂಡ ಹಿಂದೂ ಸಮುದಾಯದ, ಏಳು ಕುಟುಂಬದ 15 ಪುರುಷರು, 10 ಮಹಿಳೆಯರು ಸೇರಿದಂತೆ ಒಟ್ಟು 25 ಜನರನ್ನು ಮರಳಿ ಮಾತೃ ಧರ್ಮಕ್ಕೆ …
Read More »ಮಾವುತನನ್ನು ಸೊಂಡಲಿನಿಂದ ಬೀಳಿಸಿ, ಎರಡು ಕಾಲು ಆತನ ಮೇಲಿಟ್ಟು ನಿಂತ ಆನೆ – ಭಯಾನಕ ವಿಡಿಯೋ ವೈರಲ್ ತಿರುವನಂತಪುರ: ಸಾಕಾನೆಯೊಂದು ಮಾವುತನನ್ನು ತುಳಿದು ಸಾವನ್ನಪಿರುವ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 20 ಗುರುವಾರ ಈ ಘಟನೆ ನಡೆದಿದ್ದು, ಬೆಚ್ಚಿಬೀಳಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.ಈ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಮಾವುತನ್ನು ಸೊಂಡಿಲಿನಿಂದ ಬೀಳಿಸಿ, ಎರಡು ಕಾಲುಗಳನ್ನು ಆತನ ಮೇಲಿಟ್ಟು ನಿರ್ದಯದವಾಗಿ ಮಾವುತನನ್ನು ಕೊಂದಿರುವ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.ದಿ ಹಿಂದೂ ವರದಿ ಪ್ರಕಾರ, ಇಡುಕ್ಕಿಯ ಸಫಾರಿ ಕೇಂದ್ರದಲ್ಲಿ …
Read More »ಮೃತ್ಯು ಕೂಪ ವಾದ ಮರವಂತೆ ಗೊರಿಕೇರಿ ಕೆರೆ. ತಡೆಗೋಡೆ ಇಲ್ಲದ ಗೊರಿಕೇರಿ ಕೆರೆ
ಬೈಂದೂರು ತಾಲೂಕು ಮರವಂತೆ ಗ್ರಾಮದ ಗೋರಿಕೇರಿ ಒಂದು ಪ್ರಸಿದ್ಧ ಕೆರೆ ಆಗಿದ್ದು ಈ ಕೆರೆಯ ನೀರು ಕೃಷಿ ಮತ್ತು ಕಂಬಳ ಗದ್ದೆಗೆ ಉಪಯೋಗಿಸುತ್ತಿದ್ದರು,ಈ ಕೆರೆಯ ಅವೈಜ್ಞಾನಿಕ ಕಾಮಗಾರಿಯಿಂದ ಸುತ್ತಮುತ್ತಲು ವಾಸಿಸುವ ಜನರಿಗೆ ಆತಂಕ ಉಂಟು ಮಾಡಿದೆ, ಬೈಟ್ 1 ಸಿಂಚನ ಸಿಂಚನ ಎನ್ನುವ ಹುಡುಗಿ ತನ್ನ 5ನೇ ತರಗತಿಯಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಗ್ರಾಮ ಪಂಚಾಯಿತಿಗೆ ಮನವಿ ಮಾಡುತ್ತಾ ಇದ್ದಾಳೆ ಆದ್ರೆ ಇಷ್ಟರ ತನಕ ಯಾವುದೇ ಪ್ರಯೋಜನವಾಗಿಲ್ಲ ಕಳೆದ ವರ್ಷ ಕೇಂದ್ರ ಸರ್ಕಾರದ ಅಮೃತ ಸರೋವರ ಯೋಜನೆ, ಜಾರಿಯಾಗಿದ್ದು ಸುಮಾರು ಒಂದು ಕೋಟಿ ಅನುದಾನ …
Read More »ಬೈಂದೂರು: ಮರವಂತೆ ಗ್ರಾ.ಪಂ. ಅವೈಜ್ಞಾನಿಕ ಕಾಮಗಾರಿಯ ವಿರುದ್ಧ ಗ್ರಾಮಸ್ಥರ ಆಕ್ರೋಶ ಬೈಂದೂರು ತಾಲೂಕು ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್ ಖಾರ್ವಿ ಯವರು ಮಾಧ್ಯಮದ ಜೊತೆ ಮಾತನಾಡಿ ಮರವಂತೆ ಗ್ರಾಮ ಪಂಚಾಯತ್ ಜಿಲ್ಲೆಯಲ್ಲಿ ಮಾದರಿ ಪಂಚಾಯತ್ ಆಗಿ ಹೊರಹೊಮ್ಮಿದೆ ನನ್ನ ಏಳಿಗೆ ಸಹಿಸದ ಒಂದಷ್ಟು ಸ್ಥಳೀಯ ಪಟಪದ್ದ ಶತ್ರುಗಳು ನನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಮರವಂತೆ ಗ್ರಾಮ ಪಂಚಾಯಿತಿಗೆ ಮಸಿಬಳುವಂತ ಕೆಲಸ ಮಾಡುತ್ತಿದ್ದಾರೆ ಆಡಳಿತ ಹಾಗೂ ನನ್ನ ವಿರುದ್ಧ ಮಾಡಿರುವ ಷಡ್ಯಂತರ ಇವೆಲ್ಲವೂ ಸತ್ಯಕ್ಕೆ ದೂರವಾದುದ್ದು ಎಂದು ಮಧ್ಯಮದ ಜೊತೆ ಹೇಳಿರುವುದು ಹೀಗೆ..! …
Read More »ರೆಫ್ರಿಜರೇಟರ್ ಸ್ಪೋಟ ಮನೆಯೊಂದು ಅಗ್ನಿಗೆ ಆಹುತಿ
ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
Read More »ಕಡಲತೀರದಲ್ಲಿ ಅಮಲಿನಲ್ಲಿ ಮೋಜು-ಮಸ್ತಿ ಮಾಡಿದ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಶಿಕ್ಷೆ!
ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದದೇಶ, ವಿದೇಶಿಗರನ್ನು ತನ್ನತ್ತ ಸೆಳೆಯುವ ಸುಪ್ರಸಿದ್ದ ಪ್ರವಾಸಿ ತಾಣ. ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಇಲ್ಲಿನ ಕಡಲತೀರಕ್ಕೆ ಆಗಮಿಸುವ ಪ್ರವಾಸಿಗರು ಮೋಜು ಮಸ್ತಿ, ಮಾಡಿ ತೋರುವ ಮೂಲಕ ಸ್ಥಳೀಯ ವಾತಾವರಣವನ್ನು ಕೆಡಿಸುತ್ತಿದ್ದಾರೆ. ಎಚ್ಚರಿಕೆ ಮೀರಿ, ಕಡಲಿಗೆ ಇಳಿದು ಜೀವಕ್ಕೂ ಅಪಾಯ ತಂದಿಕೊಳ್ಳುತ್ತಿದ್ದಾರೆ. ಆದರೇ ಗೋಕರ್ಣದ ಪೋಲಿಸ್ ರಾಜು ಮೋಜು ಮಸ್ತಿ ಮಾಡುವರಿಗೆ ಕಸ ತಗೆಯುವ ಹೊಸ ಶಿಕ್ಷೆಯನ್ನು ನಿಡಿದ್ದಾರೆ, ಗೋಕರ್ಣದ ಮುಖ್ಯ ಕಡಲ ತೀರದದಲ್ಲಿ ಬೆಂಗಳೂರಿನ ಶಾಂತಿಧಾಮ ಕಾಲೇಜಿನ ಕೆಲವು ವಿದ್ಯಾರ್ಥಿಗಳು ಕಡಲ ತೀರದಲ್ಲಿ ಧೂಮಪಾನ …
Read More »ಇದ್ದು ಇಲ್ಲಾದಂತಾದ ಮರವಂತೆ ಗ್ರಾಮ ಪಂಚಾಯತ್ ಬೈಂದೂರು ತಾಲೂಕು ಮರವಂತೆ ಜಕ್ಕನ್ಮಟ್ಟೆಯ ರೋಡ್ ಅನಾದಿಕಾಲದಿಂದಲೂ ಇದ್ದ ರಸ್ತೆ ಎಲ್ಲಾ ರಸ್ತೆಗೂ ಸಂಪರ್ಕ ಕಲ್ಪಿಸುವ ರಸ್ತೆ ಆಗಿರುತ್ತದೆ ಆದರೇ ಇನ್ನೂ ಕಾಂಕ್ರಟ್ ನ್ನು ಕಾಣದ ರಸ್ತೆ, ನೀರು ಹರಿದು ರಸ್ತೆಯ ಪಕ್ಕದಲ್ಲಿ ದೋಡ್ಡ ಕಣಿವೆ ಬಿದ್ದು ಬೈಕ್ ಸವಾರರಿಗೂ ವಾಹನ ಸಂಚಾರ ತುಂಬಾ ಕಷ್ಟಕರ ವಾಗಿದ್ದು, ಈಗಾಗಲೇ ಅಧ್ಯಕ್ಷರು ಅಧಿಕಾರಿಗಳ ಮತ್ತು ಸದಸ್ಯರ ಗಮನಕ್ಕೆ ತಂದರೆ ಎನು ತಲೆ ಕೆಡಿಸಿಕೊಳ್ಳದ ಈ ಗ್ರಾಮ ಪಂಚಾಯತ್ ಬಗ್ಗೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ, ದೂರು ನೀಡಲು ಬಂದವರಿಗೆ ಬಂಡವಾಳ …
Read More »