ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ (ರಿ) ಕರ್ಕಿ ಕನ್ಯಾನ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ದಿನಾಂಕ 02/03/2025 ಭಾನುವಾರ ಶ್ರೀ ಚೌಡೇಶ್ವರಿ ಕನ್ವೆನ್ನನ್ ಸೆಂಟರ್,ಕೊಠಾರಿ ಸಮುದಾಯ ಭವನ ಕರ್ಕಿ ಕನ್ಯಾನದಲ್ಲಿ ನಡೆದ ರಕ್ತದಾನ ಶಿಬಿರವನ್ನು ವ್ಯವಸ್ಥಾಪನ ಸಮಿತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೌಕೂರು ಇದರ ಅಧ್ಯಕ್ಷರಾದ ಶ್ರೀ ಕಿಶನ್ ಹೆಗ್ಡೆ ಉದ್ಘಾಟಿಸಿದರು.ಶ್ರೀ ಸೀತಾರಾಮ ಕೊಠಾರಿ ಅಧ್ಯಕ್ಷರು, ಉಡುಪಿ ಜಿಲ್ಲಾ ಕೊಠಾರಿ ಸೇವಾ ಸಂಘ ಇವರ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಮುಖ್ಯ …
Read More »Tag Archives: sagaranews.com
ಆಶ್ರಯಕ್ಕಾಗಿ ಬಂದ ಮಹಿಳೆಯ ರಕ್ಷಣೆ: ಸೂಚನೆ
ಉಡುಪಿ ಮಾ. 5: ನೊಂದ ಮಹಿಳೆಯೋರ್ವರು ಅಸಹಾಯಕರಾಗಿದ್ದು ಬದುಕಲು ಆಶ್ರಯಕ್ಕಾಗಿ ದುಃಖಿಸುತ್ತಿದ್ದು ಮಾಹಿತಿ ಪಡೆದ ವಿಶು ಶೆಟ್ಟಿ ಮಹಿಳೆಯನ್ನು ರಕ್ಷಿಸಿ ಸಖಿ ಸೆಂಟರ್ ಗೆ ದಾಖಲಿಸಿದ್ದಾರೆ.ಮಹಿಳೆ ಮೂಲತಃ ತುಮಕೂರಿನ ತಿಪಟೂರಿನವರಾಗಿದ್ದು ಹೆಸರು ಗಂಗಮ್ಮ (48) ಪತಿ ಹಾಗೂ ಮಗ ತೀರಿಕೊಂಡಿದ್ದು ತಾನು ಬೀದಿ ಪಾಲಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ನೆಲೆಗಾಗಿ ಆಶ್ರಯ ಸಿಗದಿದ್ದರೆ ಬೇರೆ ಉಪಾಯವಿಲ್ಲದೆ ಆತ್ಮಹತ್ಯೆ ಒಂದೇ ದಾರಿ ಎಂದು ದುಃಖಿಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಶ್ರೀ ಕೃಷ್ಣ ವೃದ್ಧರ ಆಶ್ರಮದ ಮುಖ್ಯಸ್ಥರಾದ ಕೃಷ್ಣಮೂರ್ತಿ ಭಟ್ ಸಹಕರಿಸಿದ್ದಾರೆ.ಸಂಬಂಧಿಕರು ಸಖಿ ಸೆಂಟರ್ ಸಂಪರ್ಕಿಸುವಂತೆ ವಿಶು ಶೆಟ್ಟಿ …
Read More »ಕೊಲ್ಲೂರು: ತಹಸೀಲ್ದಾರ್ ಆದೇಶ ಉಲ್ಲಂಘಿಸಿ ಸರ್ಕಾರಿ ಜಾಗದಲ್ಲಿ ಅಕ್ರಮ ಮನೆ ನಿರ್ಮಾಣ; ಪೊಲೀಸರಿಗೆ ದೂರು
ಕೊಲ್ಲೂರು: ದಿನಾಂಕ :04-03-202 ಹೊಸೂರು ಗ್ರಾಮದ ಮರ್ಡಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿದ್ದಾರೆ ಎಂದು ಕಂದಾಯ ನಿರೀಕ್ಷಕರಾದ ರಾಘವೇಂದ್ರ ಡಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಕುಂದಾಪುರ ತಾಲೂಕು ವಂಡ್ರೆ ಹೋಬಳಿಯಲ್ಲಿ ಶ್ರೀ ಕಂದಾಯ ನಿರೀಕ್ಷಕರಾಗಿರುವ ರಾಘವೇಂದ್ರ ಡಿ ಅವರಿಗೆ ಹೊಸೂರು ಗ್ರಾಮದ ಮರ್ಡಿ ಎಂಬಲ್ಲಿ ಮಂಜುಳ ಎಂಬುವವರು ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿದ್ದಾರೆ ಎಂಬ ಬಗ್ಗೆ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ರಾಘವೇಂದ್ರ ಡಿ ಅವರು ದಿನಾಂಕ 23/12/2024 ರಂದು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಾಗಿ …
Read More »ದಾಖಲೆಯಾದ ಪಾದ ಯಾತ್ರೆ ಧ್ಯಾನಿಗಳು ಮತ್ತುಸಾರ್ವಜನಿಕರಿಂದ ನಡೆದ 5ನೇ ವರ್ಷದ ಕೊಲ್ಲೂರು ಪಾದಯಾತ್ರೆ; ಆಚಾರ್ಯ ಕೇಶವ ಜೀ
ಪರಮಪೂಜ್ಯ ಯೋಗ ಬ್ರಹ್ಮ ಋಷಿಪ್ರಭಾಕರ್ ಗುರೂಜಿಯವರ ಆಶೀರ್ವಾದದಿಂದ ಯೋಗ ಶಿಕ್ಷಕರಾದ ಆಚಾರ್ಯ ಶ್ರೀ ಕೇಶವಜೀ ಬೆಳ್ಳಿ ಇವರ ಸಾರಥ್ಯದಲ್ಲಿ “ಸಿದ್ದ ಸಮಾಧಿ ಯೋಗ”ದ ಧ್ಯಾನಿಗಳು ಮತ್ತು ಸಾರ್ವಜನಿಕರಿಂದ ನಡೆದ 5ನೇ ವರ್ಷದ ಕೊಲ್ಲೂರು ಪಾದಯಾತ್ರೆಯು ಒಂದು ಸಾವಿರಕ್ಕೂ ಅಧಿಕ ಭಕ್ತಾದಿಗಳು ಭಾಗವಹಿಸುವಿಕೆಯಿಂದ ಇದೊಂದು ದಾಖಲೆಯ ಪಾದಯಾತ್ರೆಯಾಗಿ ವಿದ್ಯುಕ್ತವಾಗಿ ಸಂಪನ್ನಗೊಂಡಿತು.ಭಾನುವಾರ ಬೆಳಿಗ್ಗೆ 4:10ಕ್ಕೆ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆಯವರು ಶುಭಕೋರುವುದರೊಂದಿಗೆ ಚಾಲನೆ ನೀಡಿದರು. :
Read More »ಚಿಕಿತ್ಸೆ ಪಡೆದ ಮಹಿಳೆ ರಾಜ್ಯ ಮಹಿಳಾ ನಿಲಯಕ್ಕೆ ದಾಖಲು; ವಿಶು ಶೆಟ್ಟಿ
ಉಡುಪಿ ಮಾ.2: ತಿಂಗಳ ಹಿಂದೆ ಪಿತ್ರೋಡಿಯಲ್ಲಿ ವಿಶು ಶೆಟ್ಟಿ ಅವರಿಂದ ರಕ್ಷಿಸಲ್ಪಟ್ಟ ಮಾನಸಿಕ ಮಹಿಳೆಯನ್ನು ಬಾಳಿಗಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದು ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮಹಿಳೆಯು ಒಂಟಿಯಾಗಿರುವುದರಿಂದ ನಿಟ್ಟೂರು ರಾಜ್ಯ ಮಹಿಳಾ ನಿಲಯಕ್ಕೆ ವಿಶು ಶೆಟ್ಟಿ ದಾಖಲಿಸಿದ್ದಾರೆ.ಮಹಿಳೆ ಅನಿತಾ ಪೂಜಾರಿ (40) ಮಾನಸಿಕ ಆಘಾತಕ್ಕೆ ಗುರಿಯಾಗಿ ಸ್ಥಳೀಯರಿಗೆ ದಾಂದಲೆ ನಡೆಸಿದ್ದರು. ಈ ಬಗ್ಗೆ ಸ್ಥಳೀಯರು ವಿಶು ಶೆಟ್ಟಿಗೆ ರಕ್ಷಿಸುವಂತೆ ವಿನಂತಿಸಿದ್ದು, ಉದ್ಯಾವರ ಜಯಶ್ರೀಯವರ ಸಹಾಯದಿಂದ ವಿಶು ಶೆಟ್ಟಿ ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ್ದರು. ಮಹಿಳೆಯ ತಂದೆ ತಾಯಿ ತೀರಿಕೊಂಡಿದ್ದು ಪುನಃ ಪಿತ್ರೋಡಿಯ ಮನೆಗೆ …
Read More »ಕೊಲ್ಲೂರು: ದಿನಾಂಕ :04-03-202 ಹೊಸೂರು ಗ್ರಾಮದ ಮರ್ಡಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿದ್ದಾರೆ ಎಂದು ಕಂದಾಯ ನಿರೀಕ್ಷಕರಾದ ರಾಘವೇಂದ್ರ ಡಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಕುಂದಾಪುರ ತಾಲೂಕು ವಂಡ್ರೆ ಹೋಬಳಿಯಲ್ಲಿ ಶ್ರೀ ಕಂದಾಯ ನಿರೀಕ್ಷಕರಾಗಿರುವ ರಾಘವೇಂದ್ರ ಡಿ ಅವರಿಗೆ ಹೊಸೂರು ಗ್ರಾಮದ ಮರ್ಡಿ ಎಂಬಲ್ಲಿ ಮಂಜುಳ ಎಂಬುವವರು ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮನೆ ಕಟ್ಟುತ್ತಿದ್ದಾರೆ ಎಂಬ ಬಗ್ಗೆ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ರಾಘವೇಂದ್ ಮೇರೆಗೆ ಪಿರ್ಯಾದಿದಾರರು ದಿನಾಂಕ 23/12/2024 ರಂದು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಲಾಗಿ ಮಂಜುಳ ರವರು ಅವರ ಪಟ್ಟಾ ಜಾಗ ಸರ್ವೆ ನಂಬ್ರ 56/11 ರಲ್ಲಿ ಮನೆ ಕಟ್ಟಲು ಅನುಮತಿ ಪಡೆದುಕೊಂಡು ಅನುಮತಿ ಪಡೆದ ಜಾಗದಲ್ಲಿ ಮನೆ ಕಟ್ಟದೇ ಹತ್ತಿರದ ಸರ್ವೆ ನಂಬ್ರ …
Read More »ನಾಪತ್ತೆಯಾದ ವ್ಯಕ್ತಿ ಅದೇ ದಿನ ಪತ್ತೆ ಹಚ್ಚಿದ ;ವಿಶು ಶೆಟ್ಟಿ
ಉಡುಪಿ. ಫೆ.25ರಂದು ಅಜ್ಜರಕಾಡು ಜಿಲ್ಲಾಸ್ಪತ್ರೆಯಿಂದ ರೋಗಿಯೊಬ್ಬರು ನಾಪತ್ತೆಯಾಗಿದ್ದಾರೆಂದು ಪೋಲಿಸ್ ದೂರು ದಾಖಲಾಗಿದ್ದು, ಅದೇ ದಿನ ರಾತ್ರಿ ನಾಪತ್ತೆ ವ್ಯಕ್ತಿ ಪತ್ತೆಯಾಗಿದ್ದು, ಸಂಬಂಧಿಕರ ವಶಕ್ಕೆ ವಪ್ಪಿಸಲಾಗಿದೆ.ನಾಪತ್ತೆ ವ್ಯಕ್ತಿ ಕಾರ್ಕಳ ಮಿಯ್ಯಾರಿನ ಸಿಂತವಾಜ್ ಎಂದು ಗುರುತಿಸಲಾಗಿದ್ದು ಅಪರಿಚಿತ ವ್ಯಕ್ತಯೊಬ್ಬರು ಕಲ್ಯಾಣಪುರ ಮೂಡುಕುದ್ರುವಿನಲ್ಲಿ ರಾತ್ರಿ ಹೊತ್ತು ತಿರುಗಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ವಿಶುಶೆಟ್ಟಿ ಅಂಬಲಪಾಡಿಯವರು ಅವರ ಭಾವಚಿತ್ರ ಪಡೆದಾಗ ಕೈಯಲ್ಲಿ ಸೂಜಿಯ ಗುರುತು ಇದ್ದು, ಜಿಲ್ಲಾಸ್ಪತ್ರೆಯಲ್ಲಿ ವಿಚಾರಿಸಿದಾಗ, ನಾಪತ್ತೆ ಪ್ರಕರಣ ತಿಳಿದು ಬಂತು. ಕೂಡಲೇ ಸಂಬಂಧಪಟ್ಟವರು ಹಾಗೂ ಪೋಲಿಸರಿಗೆ ಮಾಹಿತಿ ನೀಡಿ ಸಂಬಂಧಿಕರಿಗೆ ರಾತ್ರಿಯೇ ಹಸ್ತಾಂತರಿಸಲಾಯಿತು.
Read More »ಕರ್ನಾಟಕ ಪತ್ರಕರ್ತರ ಸಂಘ(ರಿ) ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಆಯ್ಕೆ
ಕರ್ನಾಟಕ ಪತ್ರಕರ್ತರ ಸಂಘ (ರಿ) ಪ್ರೆಸ್ ಕಾಲೊನಿ,ಬೆಳಗಾವಿ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ಕಿರಣ್ ಪೂಜಾರಿ ಅವರು ರಾಜ್ಯಾಧ್ಯಕ್ಷ ರಾದ ಎಂ.ಬಿ.ಶಿವಪೂಜಿ ಅವರ ಸೂಚನೆಯಂತೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜನಾರ್ಧನ ಕೆ.ಎಂ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ಕೆ.ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ವಿಶ್ವನಾಥ ಬೆಳ್ಳಂಪಳ್ಳಿ, ಖಜಾಂಜಿಯಾಗಿ ದೇವೇಂದ್ರ ಸುವರ್ಣ ಅವರು ಆಯ್ಕೆಯಾಗಿದ್ದಾರೆ.
Read More »ಅಪಘಾತಗೊಂಡ ಗಾಯಾಳು ರಕ್ಷಣೆ ; ವಿಶು ಶೆಟ್ಟಿ
ಉಡುಪಿ ಫೆ.18, ಎರಡು ದಿನಗಳ ಹಿಂದೆ ಪಾದಚಾರಿಯೊಬ್ಬರಿಗೆ ಬೈಕ್ ಬಡಿದು ಜಕಂಗೊಂಡ ವ್ಯಕ್ತಿ ರಸ್ತೆ ಬದಿಯಲ್ಲಿ ಏಳಲಾಗದೆ ಅಸಹಾಯಕರಾಗಿದ್ದವರನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ವ್ಯಕ್ತಿ ನಾರಾಯಣ ಮೊಗೇರ(58) ಕೂಲಿ ಕಾರ್ಮಿಕನಾಗಿದ್ದು ರಸ್ತೆ ದಾಟುವಾಗ ಬೈಕ್ ಬಡಿದು ಎದೆ ಹಾಗೂ ಉದರದ ಬಾಗ ಜಕಂಗೊಂಡು ನೆರವಿಗೆ ಯಾರೂ ಸ್ಪಂದಿಸದ ಕಾರಣ 2 ದಿನ ರಸ್ತೆ ಬದಿಯ ಮರದಡಿಯಲ್ಲಿ ಕಾಲ ಕಳೆದಿದ್ದಾರೆ.ಈ ಬಗ್ಗೆ ರೈಲ್ವೆ ಉದ್ಯೋಗಿ ಸದಾನಂದರಿಂದ ಮಾಹಿತಿ ಪಡೆದ ವಿಶು ಶೆಟ್ಟಿ ಉಡುಪಿಯಿಂದ ಆಂಬುಲೆನ್ಸ್ ನೊಂದಿಗೆ ತೆರಳಿ ಗಾಯಳುವನ್ನು …
Read More »ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರ ಸಂಘ ಮರವಂತೆ ಅದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ಆಯ್ಕೆ ಅವಿರೋಧವಾಗಿ ನಡೆದಿದೆ.ಸಂಘದ ಅಧ್ಯಕ್ಷರಾಗಿ ಕಮಲಾಕ್ಷಿ ಖಾರ್ವಿ ಹಾಗೂ ಉಪಾಧ್ಯಕ್ಷರಾಗಿ ವನಿತಾ ಖಾರ್ವಿ ಆಯ್ಕೆಯಾಗಿದ್ದಾರೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರ ಸಂಘ ಮರವಂತೆ ಅದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ಆಯ್ಕೆ ಅವಿರೋಧವಾಗಿ ನಡೆದಿದೆ.ಸಂಘದ ಅಧ್ಯಕ್ಷರಾಗಿ ಕಮಲಾಕ್ಷಿ ಖಾರ್ವಿ ಹಾಗೂ ಉಪಾಧ್ಯಕ್ಷರಾಗಿ ವನಿತಾ ಖಾರ್ವಿ ಆಯ್ಕೆಯಾಗಿದ್ದಾರೆ.ಆಶಾ ಪೂಜಾರಿ ನಾವುಂದ, ಪೂರ್ಣಿಮಾ ಮೊಗವೀರ ನಾವುಂದ,ಸವಿತಾ ಖಾರ್ವಿ ಮರವಂತೆ,ನಾಗರತ್ನ ಖಾರ್ವಿ ಮರವಂತೆ,ನೇತ್ರಾವತಿ ಪೂಜಾರಿ ನಾವುಂದ,ಶೈಲಜಾ ಖಾರ್ವಿ ಮರವಂತೆ,ವಿಜಯದಾಸ್ ಮರವಂತೆ,ಸುಜಾತ ಪೂಜಾರಿ ನಾವುಂದ,ನಬೀಸಾ ನಾವುಂದ ಆಯ್ಕೆಯಾಗಿದ್ದಾರೆ.ಚುನಾವಣಾ ಅಧಿಕಾರಿಯಾಗಿ ಕೃಷಿ ಅಧಿಕಾರಿ ಗಾಯಿತ್ರಿ ದೇವಿ ಎಸ್ ಭಾಗವಹಿಸಿದ್ದರು.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಶ್ರೀನಿವಾಸ ಅಡಿಗ ಉಪಸ್ಥಿತರಿದ್ದರು.
Read More »